25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಕೊಯ್ಯೂರು: ದೇವಸ ಬಾಬು ಗೌಡ ನಿಧನ

ಕೊಯ್ಯೂರು ಗ್ರಾಮದ ದೇವಸ ನಿವಾಸಿ ಬಾಬು ಗೌಡರು ಎ. 27 ರಂದು ನಿಧನರಾಗಿದ್ದಾರೆ.

ಇವರು ಕೊಯ್ಯೂರಿನ ಪ್ರಸಿದ್ಧ ಹಾಗೂ ಹಿರಿಯ ಸಾರಣೆ ಮೇಸ್ತ್ರಿಯಾಗಿದ್ದರು. ಕೊಯ್ಯೂರು ಮಾತ್ರವಲ್ಲದೆ ಬೆಳ್ತಂಗಡಿ ತಾಲೂಕಿನ ಬೇರೆ ಬೇರೆ ಕಡೆಗಳಲ್ಲಿ ಮೇಸ್ತ್ರಿ ಕೆಲಸವನ್ನು ಮಾಡಿ ಜನ ಮನ್ನಣೆ ಗಳಿಸಿದ್ದಾರೆ. ಅಲ್ಲದೆ ಚಿಕ್ಕಮಗಳೂರು, ಕೊಡಗಿನ ಮಡಿಕೇರಿ, ಸೋಮಾರಪೇಟೆಗಳಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ಮಾಡಿದ್ದಾರೆ.

Related posts

ಕೆದ್ದುವಿನಲ್ಲಿ ಅನಾಥವಾಗಿದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಸೇವಾ ನಿವೃತ್ತಿ; ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ದೆಯಿಂದ ಶುಭಹಾರೈಕೆ

Suddi Udaya

ಆರಂಬೋಡಿ ಗ್ರಾಮ‌ ಪಂಚಾಯತ್ 2024-25ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮ ಸಭೆ

Suddi Udaya

ಅಳದಂಗಡಿ ಅರಮನೆಗೆ ಭೇಟಿ ನೀಡಿ ಅರಸರಿಂದ ಆಶೀರ್ವಾದ ಪಡೆದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಗೇರುಕಟ್ಟೆ ಜವಳಿ ಉದ್ಯಮಿ ಸತೀಶ್ ಕುಮಾರ್ ಬಿ. ನಿಧನ

Suddi Udaya
error: Content is protected !!