ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಕೊಯ್ಯೂರು: ದೇವಸ ಬಾಬು ಗೌಡ ನಿಧನ

ಕೊಯ್ಯೂರು ಗ್ರಾಮದ ದೇವಸ ನಿವಾಸಿ ಬಾಬು ಗೌಡರು ಎ. 27 ರಂದು ನಿಧನರಾಗಿದ್ದಾರೆ.

ಇವರು ಕೊಯ್ಯೂರಿನ ಪ್ರಸಿದ್ಧ ಹಾಗೂ ಹಿರಿಯ ಸಾರಣೆ ಮೇಸ್ತ್ರಿಯಾಗಿದ್ದರು. ಕೊಯ್ಯೂರು ಮಾತ್ರವಲ್ಲದೆ ಬೆಳ್ತಂಗಡಿ ತಾಲೂಕಿನ ಬೇರೆ ಬೇರೆ ಕಡೆಗಳಲ್ಲಿ ಮೇಸ್ತ್ರಿ ಕೆಲಸವನ್ನು ಮಾಡಿ ಜನ ಮನ್ನಣೆ ಗಳಿಸಿದ್ದಾರೆ. ಅಲ್ಲದೆ ಚಿಕ್ಕಮಗಳೂರು, ಕೊಡಗಿನ ಮಡಿಕೇರಿ, ಸೋಮಾರಪೇಟೆಗಳಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ಮಾಡಿದ್ದಾರೆ.

Related posts

ಬೆಳ್ತಂಗಡಿ ಮುಳಿಯ ಜ್ಯುವೆಲರ್ಸ್ ವತಿಯಿಂದ ಎಸ್‌ಎಸ್‌ಎಲ್‌ಸಿ ಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ತನುಶ್ರೀ ರವರಿಗೆ ಸನ್ಮಾನ

Suddi Udaya

ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬ: ತಣ್ಣೀರುಪಂತ ವಲಯದ ಮಾಶಾಸನ ಪಡೆಯುವ ಫಲಾನುಭವಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಸವ೯ಧಮ೯ ಸಮ್ಮೇಳನದ 93ನೇ ಅಧಿವೇಶನ ಉದ್ಘಾಟನೆ

Suddi Udaya

ಎ ಗ್ರೇಡ್ ದೇವಸ್ಥಾನವಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ

Suddi Udaya

ಉಜಿರೆ ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟದಿಂದ ಮಾಸಿಕ ಸಂತೆ ಕಾರ್ಯಕ್ರಮ

Suddi Udaya
error: Content is protected !!