September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊರಿಂಜ: ಯೋಗ ತರಬೇತಿ ಶಿಬಿರದ ಪೂರ್ವಭಾವಿ ಸಭೆ

ಕೊರಿಂಜ: ಕೊರಿಂಜ ಶ್ರೀ ಪಂಚಲಿಂಗೇಶ್ವರ ಸಭಾ ಭವನದಲ್ಲಿ ಯೋಗ ತರಬೇತಿ ನಡೆಸುವ ಬಗ್ಗೆ ಪೂರ್ವ ಭಾವಿ ಸಭೆಯು ಎ.27 ರಂದು ನಡೆಯಿತು.

ಗುರುದೇವ ಶ್ರೀ ರವಿಶಂಕರ ಜಿ. ಯವರ ಸುದರ್ಶನ ಕ್ರಿಯೆಯ ಬಗ್ಗೆ ಭೌತಿಕ ಕ್ರಿಯೆಯ ಪ್ರಯೋಜನ ದ ಬಗ್ಗೆ ಅವರ ಶಿಷ್ಯೆ ಕಲಾ ಕಾಸರಗೋಡು ಇವರು ಮಾರ್ಗದರ್ಶನ ನೀಡಿದರು.

ಸಭೆಯಲ್ಲಿ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ ಮಾತನಾಡಿ ಮೇ 13 ರಿಂದ 20 ರವರಗೆ ಸಂಜೆ 6ರಿಂದ 8.30 ತನಕ ಪಂಚಲಿಂಗೇಶ್ವರ ಸಭಾಭವನದಲ್ಲಿ ನಡೆಯುವ ಶಿಬಿರದಲ್ಲಿ ಭಾಗವಹಿಸಿ ಆರೋಗ್ಯ ವೃದ್ಧಿಸುವ ಪ್ರಯೋಜನ ಪಡೆದುಕೊಳ್ಳಲು ಕರೆ ನೀಡಿದರು.

ಈ ಸಂದರ್ಭದಲ್ಲಿ ಧ.ಗ್ರಾ. ಯೋಜನೆಯ ನಿವೃತ್ತ ಮೇಲ್ವಿಚಾರಕಿ ಶ್ರೀಮತಿ ವಾರಿಜ ವಿ. ಶೆಟ್ಟಿ ಕೊರಿಂಜ ಉಪಸ್ಥಿತರಿದ್ದರು.

ಉರುವಾಲು ವಿಭಾಗದ ಸೇವಾಪ್ರತಿನಿಧಿ ಸೀತಾರಾಮ ಆಳ್ವ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ವಿ.ಸೂ: ಯೋಗ ಶಿಬಿರದಲ್ಲಿ ಭಾಗವಹಿಸುವವರು ದೂರವಾಣಿ ಸಂಖ್ಯೆ 9448061006 ಸಂಪರ್ಕಿಸಿ.

Related posts

ನಾಲ್ಕೂರು: ರೋಹಿಣಿ ಪದ್ಮನಾಭ ಸುವರ್ಣ ನಿಧನ

Suddi Udaya

ಆಕಸ್ಮಿಕವಾಗಿ ನದಿಗೆ ಬಿದ್ದು ಬಾಲಕ ಸಾವು

Suddi Udaya

ಕೊಕ್ಕಡ ವಲಯದ ಅನಾರು ಕಾರ್ಯಕ್ಷೇತ್ರದ ದುರ್ಗ ಶ್ರೀ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ವಿಕಲಚೇತನ ಯುವಕನ ಸ್ವಾವಲಂಬನೆಯ ಹೆಜ್ಜೆ: ರಾಕೇಶ್ ಹೆಗ್ಡೆ ಅವರಿಂದ ಚಿರು ಟೀಮ್’ ಜರ್ಸಿ ಅನಾವರಣ

Suddi Udaya

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya

ಗುರುವಾಯನಕೆರೆಯಲ್ಲಿ ಕೃಷ್ಣ ವೆಜ್ ಫ್ಯಾಮಿಲಿ ರೆಸ್ಟೋರೆಂಟ್–ಸುಧಾಮ ಗಾರ್ಡನ್ ಶುಭಾರಂಭ: ಗಣ್ಯರ ಸಮ್ಮುಖದಲ್ಲಿ ಅದ್ದೂರಿ ಚಾಲನೆ

Suddi Udaya
error: Content is protected !!