April 29, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಾರಿಗೆ ಬೈಲು ಸಮೀಪ ಟ್ಯಾಂಕರ್, ಕಾರು ಡಿಕ್ಕಿ

ನ್ಯಾಯತಪು೯: ಗುರುವಾಯನಕೆರೆ -ಉಪ್ಪಿನಂಗಡಿ ರಾಜ್ಯ ಹೆದ್ದಾರಿ ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ಸಮೀಪದ ಕಡಿದಾದ ತಿರುವಿನಲ್ಲಿ ಕಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಘಟನೆ ಎ.26 ರಂದು ಸಂಜೆ 7 ಗಂಟೆ ಸುಮಾರಿಗೆ ಸಂಭವಿಸಿದೆ.


ಗುರುವಾಯನಕೆರೆ ಕಡೆಯಿಂದ ಉಪ್ಪಿನಂಗಡಿಗೆ ಇಬ್ಬರು ಮಹಿಳೆಯರು, ಮೂವರು ಮಕ್ಕಳು,ಓರ್ವ ಚಾಲಕ ಕಾರಿನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಉಪ್ಪಿನಂಗಡಿ ಸಮೀಪದ ಕರಾಯ ಪೆಟ್ರೋಲಿಯಂ ಪಂಪ್ ಗೆ ಡೀಸಲ್ ತುಂಬಿಸಿ ಗುರುವಾಯನಕೆರೆ ಕಡೆಗೆ ಪ್ರಯಾಣ ಬೆಳೆಸುವ ಸಮಯದಲ್ಲಿ ಭಾರೀ ಗುಡುಗು,ಗಾಳಿ, ಮಳೆಗೆ ಎದುರಿನ ಕಾರಿ ಡಿಕ್ಕಿ ಯಾಗಿದೆ.ಪ್ರಯಾಣಿಕರಿಗೆ ಮತ್ತು ಚಾಲಕರಿಗ ಯಾವುದೇ ರೀತಿಯ ತೊಂದರೆಗಳು ಆಗಿರುವುದಿಲ್ಲ. ನಾಳ ಸಮೀಪದ ಅಡಿಕೆ ಸಾಗಾಟದ ಪಿಕಪ್ ಮತ್ತು ಜಾರಿಗೆಬೈಲು ಸಮೀಪದಲ್ಲಿ ನಡೆದ ಕಾರು ಮಾಲೀಕರು ಹತ್ತಿರದ ಸಂಬಂಧಗಳೆಂದು ಕಾರು ಚಾಲಕ ತಿಳಿಸಿದರು.

Related posts

ಪಟ್ರಮೆ : ಕಲೆಂಬಿಕಾಡು ನಿವಾಸಿ ನೋಣಯ್ಯ ಗೌಡ ನಿಧನ

Suddi Udaya

ಮಾ.24: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ ಬ್ರಿಜೇಶ್ ಚೌಟ ಬೆಳ್ತಂಗಡಿಗೆ ಭೇಟಿ

Suddi Udaya

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಉಪ ತಹಶೀಲ್ದಾರ್ ರವರ ಮೂಲಕ ರಾಜ್ಯಪಾಲರಿಗೆ ಮನವಿ

Suddi Udaya

ಉಜಿರೆ ಗ್ರಾ.ಪ. ವತಿಯಿಂದ ಸರಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya

ಮೇ 11 : ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ

Suddi Udaya

ನಾರಾವಿ: ಬಸದಿಯಲ್ಲಿ ಧಾಮ ಸಂಪ್ರೋಕ್ಷಣಾಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya
error: Content is protected !!