September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಾರಿಗೆ ಬೈಲು ಸಮೀಪ ಟ್ಯಾಂಕರ್, ಕಾರು ಡಿಕ್ಕಿ

ನ್ಯಾಯತಪು೯: ಗುರುವಾಯನಕೆರೆ -ಉಪ್ಪಿನಂಗಡಿ ರಾಜ್ಯ ಹೆದ್ದಾರಿ ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ಸಮೀಪದ ಕಡಿದಾದ ತಿರುವಿನಲ್ಲಿ ಕಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಘಟನೆ ಎ.26 ರಂದು ಸಂಜೆ 7 ಗಂಟೆ ಸುಮಾರಿಗೆ ಸಂಭವಿಸಿದೆ.


ಗುರುವಾಯನಕೆರೆ ಕಡೆಯಿಂದ ಉಪ್ಪಿನಂಗಡಿಗೆ ಇಬ್ಬರು ಮಹಿಳೆಯರು, ಮೂವರು ಮಕ್ಕಳು,ಓರ್ವ ಚಾಲಕ ಕಾರಿನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಉಪ್ಪಿನಂಗಡಿ ಸಮೀಪದ ಕರಾಯ ಪೆಟ್ರೋಲಿಯಂ ಪಂಪ್ ಗೆ ಡೀಸಲ್ ತುಂಬಿಸಿ ಗುರುವಾಯನಕೆರೆ ಕಡೆಗೆ ಪ್ರಯಾಣ ಬೆಳೆಸುವ ಸಮಯದಲ್ಲಿ ಭಾರೀ ಗುಡುಗು,ಗಾಳಿ, ಮಳೆಗೆ ಎದುರಿನ ಕಾರಿ ಡಿಕ್ಕಿ ಯಾಗಿದೆ.ಪ್ರಯಾಣಿಕರಿಗೆ ಮತ್ತು ಚಾಲಕರಿಗ ಯಾವುದೇ ರೀತಿಯ ತೊಂದರೆಗಳು ಆಗಿರುವುದಿಲ್ಲ. ನಾಳ ಸಮೀಪದ ಅಡಿಕೆ ಸಾಗಾಟದ ಪಿಕಪ್ ಮತ್ತು ಜಾರಿಗೆಬೈಲು ಸಮೀಪದಲ್ಲಿ ನಡೆದ ಕಾರು ಮಾಲೀಕರು ಹತ್ತಿರದ ಸಂಬಂಧಗಳೆಂದು ಕಾರು ಚಾಲಕ ತಿಳಿಸಿದರು.

Related posts

ಪಿಯುಸಿ ಫಲಿತಾಂಶ: ಪುತ್ತೂರಿನ ವಿವೇಕಾನಂದ ಪ.ಪೂ. ಕಾಲೇಜಿನ ವಿಜ್ಞಾನ ವಿಭಾಗದ ಅಭಿರಾಮ್ ವಿ. ಭಟ್ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್

Suddi Udaya

ಲಾಯಿಲ: ಕೊರಂ ಕೊರತೆಯಿಂದ ಮುಂದೂಡಲಾಗಿದ್ದ ಗ್ರಾ.ಪಂ. ಸಾಮಾನ್ಯ ಸಭೆಯು ನ.29 ರಂದು ಯಶಸ್ವಿ

Suddi Udaya

ರಾಷ್ಟೀಯ ಸ್ವಯಂ ಸೇವಕ ಸಂಘ ಕೊಕ್ಕಡ ಮಂಡಲದಿಂದ ವಿಜಯ ದಶಮಿ ಆಚರಣೆ

Suddi Udaya

ಪಿಲಿಚಂಡಿಕಲ್ಲು ನಿವಾಸಿ ಶೇಕ್ ಇಮಾಮ್ ಸಾಹೇಬ್ ಮನೆಗೆ ಬಡಿದ ಸಿಡಿಲು: ಸುಟ್ಟು ಹೋದ ಮನೆಯ ವಿದ್ಯುತ್ ಸಂಪರ್ಕ, ಮನೆಯ ಗೋಡೆಗಳಿಗೆ ಹಾನಿ

Suddi Udaya

ಅಳದಂಗಡಿ ಪ.ಪೂ. ಕಾಲೇಜಿನಲ್ಲಿ ನೂತನ ವಿಜ್ಞಾನ ಪ್ರಯೋಗಾಲಯ ಕೊಠಡಿ ಮತ್ತು ಇತರ ಮೂಲಭೂತ ಸೌಕರ್ಯಗಳ ಉದ್ಘಾಟನೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ತೂಫಾನ್ ಪಲ್ಟಿ

Suddi Udaya
error: Content is protected !!