23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಾರಿಗೆ ಬೈಲು ಸಮೀಪ ಟ್ಯಾಂಕರ್, ಕಾರು ಡಿಕ್ಕಿ

ನ್ಯಾಯತಪು೯: ಗುರುವಾಯನಕೆರೆ -ಉಪ್ಪಿನಂಗಡಿ ರಾಜ್ಯ ಹೆದ್ದಾರಿ ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ಸಮೀಪದ ಕಡಿದಾದ ತಿರುವಿನಲ್ಲಿ ಕಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಘಟನೆ ಎ.26 ರಂದು ಸಂಜೆ 7 ಗಂಟೆ ಸುಮಾರಿಗೆ ಸಂಭವಿಸಿದೆ.


ಗುರುವಾಯನಕೆರೆ ಕಡೆಯಿಂದ ಉಪ್ಪಿನಂಗಡಿಗೆ ಇಬ್ಬರು ಮಹಿಳೆಯರು, ಮೂವರು ಮಕ್ಕಳು,ಓರ್ವ ಚಾಲಕ ಕಾರಿನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಉಪ್ಪಿನಂಗಡಿ ಸಮೀಪದ ಕರಾಯ ಪೆಟ್ರೋಲಿಯಂ ಪಂಪ್ ಗೆ ಡೀಸಲ್ ತುಂಬಿಸಿ ಗುರುವಾಯನಕೆರೆ ಕಡೆಗೆ ಪ್ರಯಾಣ ಬೆಳೆಸುವ ಸಮಯದಲ್ಲಿ ಭಾರೀ ಗುಡುಗು,ಗಾಳಿ, ಮಳೆಗೆ ಎದುರಿನ ಕಾರಿ ಡಿಕ್ಕಿ ಯಾಗಿದೆ.ಪ್ರಯಾಣಿಕರಿಗೆ ಮತ್ತು ಚಾಲಕರಿಗ ಯಾವುದೇ ರೀತಿಯ ತೊಂದರೆಗಳು ಆಗಿರುವುದಿಲ್ಲ. ನಾಳ ಸಮೀಪದ ಅಡಿಕೆ ಸಾಗಾಟದ ಪಿಕಪ್ ಮತ್ತು ಜಾರಿಗೆಬೈಲು ಸಮೀಪದಲ್ಲಿ ನಡೆದ ಕಾರು ಮಾಲೀಕರು ಹತ್ತಿರದ ಸಂಬಂಧಗಳೆಂದು ಕಾರು ಚಾಲಕ ತಿಳಿಸಿದರು.

Related posts

ಕೊಕ್ಕಡ: ಪಾರ್ಪಿಕಲ್ -ದರ್ಬೆತಕ್ಕದಲ್ಲಿ ರಸ್ತೆಗೆ ಬಿದ್ದ ಮರ, ವಾಹನ ಸಂಚಾರಕ್ಕೆ ತಡೆ

Suddi Udaya

ಧರ್ಮಸ್ಥಳದಲ್ಲಿ ರಾಜ್ಯಾದ್ಯಂತ ಶುದ್ಧಗಂಗಾ ಘಟಕಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರೇರಕರಿಗೆ ಮಾರ್ಗದರ್ಶನ

Suddi Udaya

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya

ಲಾಯಿಲ: ಶ್ರೀ ಗಾಯತ್ರೀ ವಿಶ್ವಕರ್ಮ ಮಹಿಳಾ ಸಂಘದಿಂದ ಶ್ರೀ ಕಾಳಿಕಾಂಬಾ ಪೂಜೆ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಕುಪ್ಪೆಟ್ಟಿಯಿಂದ ಉಪ್ಪಿನಂಗಡಿ ಸಂಚರಿಸುವ ರಸ್ತೆಯ ಅವ್ಯವಸ್ಥೆಯ ಕೇಳುವವರಾರು? : ಡಿವೈಎಫ್ ಐ ಪ್ರಶ್ನೆ

Suddi Udaya

ಗೇರುಕಟ್ಟೆ : ಪರಪ್ಪು ಜಮಾಅತಿನ ಗೌರವಾದ್ಯಕ್ಷರಾಗಿ ಕಾಜೂರು ತಂಙಳ್ ರವರು ಅಧಿಕಾರ ಸ್ವೀಕಾರ ಮತ್ತು ಮಹಾಸಭೆ

Suddi Udaya
error: Content is protected !!