ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ. ಸ.ಹಾ.ಉ. ಒಕ್ಕೂಟದ ನೂತನ ಜಿಲ್ಲಾ ನಿರ್ದೇಶಕರಾಗಿ ಆಯ್ಕೆಯಾದ ಎಚ್. ಪ್ರಭಾಕರ ಹುಲಿಮೇರು ರವರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಪುತ್ತೂರು ವಿಭಾಗ ಸಾಮಾನ್ಯ ಕ್ಷೇತ್ರದಿಂದ ಸಹಕಾರ ಭಾರತಿಯಿಂದ ಸ್ಪರ್ಧಿಸಿ ನೂತನ ಜಿಲ್ಲಾ ನಿರ್ದೇಶಕರಾಗಿ ಆಯ್ಕೆಯಾದ ಎಚ್. ಪ್ರಭಾಕರ ಹುಲಿಮೇರು ಇವರು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರು ಹರೀಶ್ ಪೂಂಜ ಇವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಶಾಸಕರು ನೂತನ ನಿರ್ದೇಶಕರನ್ನು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಆಶಾ ಎಸ್ ಶೆಟ್ಟಿ, ದಿನೇಶ್ ಹುಲಿಮೇರು, ರಾಘವೇಂದ್ರ ಭಟ್, ಸುರೇಶ್ ಎಚ್. ಇನ್ನಿತರರು ಉಪಸ್ಥಿತರಿದ್ದರು

Related posts

ಚಾರ್ಮಾಡಿ ಘಾಟಿ ಅರಣ್ಯದಲ್ಲಿ ಬೆಂಕಿ

Suddi Udaya

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ಭಜನಾ ಮಂದಿರಕ್ಕೆ ಸಹಾಯಧನ

Suddi Udaya

ನಾಲ್ಕೂರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ ಹೆಗ್ಡೆ ಆಯ್ಕೆ

Suddi Udaya

ಬೆಳ್ತಂಗಡಿ: ರೈತರು ಫ್ರುಟ್ಸ್ ಐ.ಡಿ. ಮಾಡಿಸಿಕೊಳ್ಳುವಂತೆ ತಹಶೀಲ್ದಾರ್ ಪೃಥ್ವಿ ಸಾನಿಕಂ ಮನವಿ

Suddi Udaya

ಎಸ್‌ವೈಎಸ್‌ ಉರುವಾಲು ಪದವು ಸರ್ಕಲ್ ಸಮಿತಿ: ಅಧ್ಯಕ್ಷರಾಗಿ ಎಸ್‌.ಪಿ. ಮುಹಮ್ಮದ್ ಮುಸ್ತಫಾ ಮದನಿ, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಲತೀಫ್ ಕನ್ಯಾರಕೋಡಿ

Suddi Udaya

ಶಿಶಿಲ: ಸೃಷ್ಟಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya
error: Content is protected !!