April 28, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಒಕ್ಕೂಟದ ತ್ರೈಮಾಸಿಕ ಸಭೆ

ಧರ್ಮಸ್ಥಳ ಗ್ರಾಮ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಧರ್ಮಸ್ಥಳ ಒಕ್ಕೂಟದ ತ್ರೈಮಾಸಿಕ ಸಭೆಯನ್ನು ಶ್ರೀಮತಿ ಸುನೀತಾ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಈ ವೇಳೆ ಅನುಗ್ರಹ ತಂಡಕ್ಕೆ ಜವಾಬ್ದಾರಿ ನೀಡಲಾಗಿತ್ತು, ಕೃಷಿ ಅಧಿಕಾರಿ ರಾಮ್ ಕುಮಾರ್, ಸೇವಾ ಪ್ರತಿನಿಧಿ ಶ್ರೀಮತಿ ಸುಜಾತ, ಒಕ್ಕೂಟದ ಪದಾಧಿಕಾರಿಗಳು, ಶೌರ್ಯ ವಿಪತ್ತು ಸಂಘದ ಅಧ್ಯಕ್ಷರು ಒಕ್ಕೂಟದ ಎಲ್ಲಾ ತಂಡದ ಅಧ್ಯಕ್ಷರು, ಕಾರ್ಯದರ್ಶಿ, ಸದಸ್ಯರು ಉಪಸ್ಥಿತರಿದ್ದರು. ಅನುಗ್ರಹ ಸಂಘದ ಸದಸ್ಯರಾದ ಶ್ರೀಮತಿ ಅನ್ನಮ್ಮ, ಶ್ರೀಮತಿ ವೇದಾವತಿ ಇವರು ಗೀತೆಯನ್ನು ಹಾಡಿದರು.

ಶ್ರೀಮತಿ ಜಯ ಮೋನಪ್ಪ ಗೌಡ ಸ್ವಾಗತಿಸಿ , ಶ್ರೀಮತಿ ಸಾಲಿ ವರ್ಗಿಸ್ ಸಂಘದ ವರದಿ ವಾಚಿಸಿದರು. ಶ್ರೀಮತಿ ಜಯಂತಿ ನಟರಾಜ್ ಧನ್ಯವಾದವಿತ್ತರು. ಶ್ರೀಮತಿ ಅನ್ನಮ್ಮ ಜೋರ್ಜ್ ನಿರೂಪಿಸಿದರು.

Related posts

ಉಜಿರೆ: ಹಳೇಪೇಟೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ವಿಜೃಂಭಣೆಯ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅಭಿವೃದ್ದಿ ಪಥದಲ್ಲಿ ಸಾಗುತ್ತಿರುವ ಕಾಶಿಪಟ್ಣ ಗ್ರಾಮ ಪಂಚಾಯತ್ ಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ ಪ್ರದಾನ

Suddi Udaya

ಗೇರುಕಟ್ಟೆ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯಿಂದ ಗೇರುಕಟ್ಟೆ ಶ್ರೀ ಗಣೇಶೋತ್ಸವ ಸಮಿತಿಯ ಸಭಾಂಗಣಕ್ಕೆ 50 ಚಯರ್ ಕೊಡುಗೆ

Suddi Udaya

ಧರ್ಮಸಂರಕ್ಷಣ ರಥ ಯಾತ್ರೆಗೆ ಸಾಕ್ಷಿಯಾದ ಸಾವಿರ ಸಾವಿರ ಸಂಖ್ಯೆಯ ಭಕ್ತಾದಿಗಳು: ಉಜಿರೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ದೇವರ ನಾಮಸ್ಮರಣೆಯೊಂದಿಗೆ ಪಾದಯಾತ್ರೆಗೆ ಅದ್ದೂರಿ ಚಾಲನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಸಿದ್ಧಿಶ್ರೀ ಸಭಾಭವನಕ್ಕೆ ಸಹಾಯಧನ ಚೆಕ್ ಹಸ್ತಾಂತರ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಡೆಂಗ್ಯೂ ತಡೆಗಟ್ಟುವ ಅಭಿಯಾನ

Suddi Udaya
error: Content is protected !!