25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಒಕ್ಕೂಟದ ತ್ರೈಮಾಸಿಕ ಸಭೆ

ಧರ್ಮಸ್ಥಳ ಗ್ರಾಮ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಧರ್ಮಸ್ಥಳ ಒಕ್ಕೂಟದ ತ್ರೈಮಾಸಿಕ ಸಭೆಯನ್ನು ಶ್ರೀಮತಿ ಸುನೀತಾ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಈ ವೇಳೆ ಅನುಗ್ರಹ ತಂಡಕ್ಕೆ ಜವಾಬ್ದಾರಿ ನೀಡಲಾಗಿತ್ತು, ಕೃಷಿ ಅಧಿಕಾರಿ ರಾಮ್ ಕುಮಾರ್, ಸೇವಾ ಪ್ರತಿನಿಧಿ ಶ್ರೀಮತಿ ಸುಜಾತ, ಒಕ್ಕೂಟದ ಪದಾಧಿಕಾರಿಗಳು, ಶೌರ್ಯ ವಿಪತ್ತು ಸಂಘದ ಅಧ್ಯಕ್ಷರು ಒಕ್ಕೂಟದ ಎಲ್ಲಾ ತಂಡದ ಅಧ್ಯಕ್ಷರು, ಕಾರ್ಯದರ್ಶಿ, ಸದಸ್ಯರು ಉಪಸ್ಥಿತರಿದ್ದರು. ಅನುಗ್ರಹ ಸಂಘದ ಸದಸ್ಯರಾದ ಶ್ರೀಮತಿ ಅನ್ನಮ್ಮ, ಶ್ರೀಮತಿ ವೇದಾವತಿ ಇವರು ಗೀತೆಯನ್ನು ಹಾಡಿದರು.

ಶ್ರೀಮತಿ ಜಯ ಮೋನಪ್ಪ ಗೌಡ ಸ್ವಾಗತಿಸಿ , ಶ್ರೀಮತಿ ಸಾಲಿ ವರ್ಗಿಸ್ ಸಂಘದ ವರದಿ ವಾಚಿಸಿದರು. ಶ್ರೀಮತಿ ಜಯಂತಿ ನಟರಾಜ್ ಧನ್ಯವಾದವಿತ್ತರು. ಶ್ರೀಮತಿ ಅನ್ನಮ್ಮ ಜೋರ್ಜ್ ನಿರೂಪಿಸಿದರು.

Related posts

ನಾಟಿ ವೈದ್ಯರಾದ ಬೇಬಿ ಪೂಜಾರಿ ಮತ್ತು ಕರ್ಗಿ ಶೆಟ್ಟಿಯವರಿಗೆ ‘ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ’ ಪ್ರದಾನ

Suddi Udaya

ನಾಳೆ(ಅ.31): ರಾಷ್ಟ್ರೀಯ ಏಕತಾ ದಿವಸ್” ದಿನದ ಆಚರಣೆ ಪ್ರಯುಕ್ತ ಉಜಿರೆಯಲ್ಲಿ “ಏಕತಾ ಓಟ”

Suddi Udaya

ಉಜಿರೆ: ಕೋಲ್ಪಾಡಿ ಸ.ಕಿ.ಪ್ರಾ. ಶಾಲೆಯಲ್ಲಿ ಪೌಷ್ಟಿಕ ಆಹಾರದ ಕುರಿತು ಪ್ರಾತ್ಯಕ್ಷಿಕೆ

Suddi Udaya

ಕುತ್ಲೂರು ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಹಸಿರು ಇಂಧನ ಕಾರ್ಯಕ್ರಮದಡಿ ಗ್ರೀನ್ ವೇ ಕುಕ್ಕುಸ್ಟವ್ ವಿತರಣೆ

Suddi Udaya

ಕುಂಟಾಲಪಳಿಕೆ ಅಂಗನವಾಡಿ ಕೇಂದ್ರದ 28ನೇ ವರ್ಷದ ಸಂಭ್ರಮ “ಮಕ್ಕಳ ಹಬ್ಬ

Suddi Udaya

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜೈನ ವಿದ್ಯಾರ್ಥಿಗಳಿಗೆ ವಿದ್ಯಾ ಪ್ರೋತ್ಸಾಹ ಧನ ವಿತರಣೆ

Suddi Udaya
error: Content is protected !!