30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಒಕ್ಕೂಟದ ತ್ರೈಮಾಸಿಕ ಸಭೆ

ಧರ್ಮಸ್ಥಳ ಗ್ರಾಮ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಧರ್ಮಸ್ಥಳ ಒಕ್ಕೂಟದ ತ್ರೈಮಾಸಿಕ ಸಭೆಯನ್ನು ಶ್ರೀಮತಿ ಸುನೀತಾ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಈ ವೇಳೆ ಅನುಗ್ರಹ ತಂಡಕ್ಕೆ ಜವಾಬ್ದಾರಿ ನೀಡಲಾಗಿತ್ತು, ಕೃಷಿ ಅಧಿಕಾರಿ ರಾಮ್ ಕುಮಾರ್, ಸೇವಾ ಪ್ರತಿನಿಧಿ ಶ್ರೀಮತಿ ಸುಜಾತ, ಒಕ್ಕೂಟದ ಪದಾಧಿಕಾರಿಗಳು, ಶೌರ್ಯ ವಿಪತ್ತು ಸಂಘದ ಅಧ್ಯಕ್ಷರು ಒಕ್ಕೂಟದ ಎಲ್ಲಾ ತಂಡದ ಅಧ್ಯಕ್ಷರು, ಕಾರ್ಯದರ್ಶಿ, ಸದಸ್ಯರು ಉಪಸ್ಥಿತರಿದ್ದರು. ಅನುಗ್ರಹ ಸಂಘದ ಸದಸ್ಯರಾದ ಶ್ರೀಮತಿ ಅನ್ನಮ್ಮ, ಶ್ರೀಮತಿ ವೇದಾವತಿ ಇವರು ಗೀತೆಯನ್ನು ಹಾಡಿದರು.

ಶ್ರೀಮತಿ ಜಯ ಮೋನಪ್ಪ ಗೌಡ ಸ್ವಾಗತಿಸಿ , ಶ್ರೀಮತಿ ಸಾಲಿ ವರ್ಗಿಸ್ ಸಂಘದ ವರದಿ ವಾಚಿಸಿದರು. ಶ್ರೀಮತಿ ಜಯಂತಿ ನಟರಾಜ್ ಧನ್ಯವಾದವಿತ್ತರು. ಶ್ರೀಮತಿ ಅನ್ನಮ್ಮ ಜೋರ್ಜ್ ನಿರೂಪಿಸಿದರು.

Related posts

ಧರ್ಮಸ್ಥಳ: ವಿಜಯ ಕ್ರೆಡಿಟ್ ಸೊಸೈಟಿಗೆ ಡಿ. ಹರ್ಷೇಂದ್ರ ಕುಮಾರ್ ಭೇಟಿ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Suddi Udaya

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನಲ್ಲಿ ನಡೆದ ಘಟನೆ: ನದಿಯಲ್ಲಿ ಕಾಲು ಜಾರಿ ಬಿದ್ದು ನಾವೂರಿನ ಯುವಕ ಮನ್ಸೂರ್ ಮೃತ್ಯು

Suddi Udaya

ಮಾಚಾರ್ ಮುಹಿಯುದ್ದೀನ್ ಜುಮಾ ಮಸ್ಜಿದ್ ಆಡಳಿತ ಸಮಿತಿ ಮಹಾಸಭೆ; ಪದಾಧಿಕಾರಿಗಳ ಆಯ್ಕೆ

Suddi Udaya

ಮಾಲಾಡಿ: ಊರ್ಲ ರಸ್ತೆ ಕಾಂಕ್ರೀಟಿಕರಣಕ್ಕೆ ಒಂದು ಕೋಟಿ ರೂಪಾಯಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನ, ಹತ್ತು ದಿನದೊಳಗೆ ಕಾಮಗಾರಿ ಪ್ರಾರಂಭ

Suddi Udaya

ಉಜಿರೆ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
error: Content is protected !!