April 29, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ನಾಳ ಸಮೀಪದ ಗದ್ದೆಯ ಪಾಲು ಬಾವಿಗೆ ಬಿದ್ದ ಅಡಿಕೆ ಸಾಗಾಟದ ಪಿಕಪ್

ಗೇರುಕಟ್ಟೆ : ಭಾರಿ ಗುಡುಗು, ಗಾಳಿ-ಮಳೆಗೆ ಆಡಿಕೆ ಸಾಗಾಟದ ಪಿಕಪ್ ವಾಹನ ಸುಮಾರು 20 ಅಡಿ ಆಳದ ಬಾವಿಗೆ ಬಿದ್ದ ಘಟನೆ ಎ.26 ರಂದು ಸಂಜೆ 7 ಗಂಟೆಗೆ ಸಂಭವಿಸಿದೆ.


ಗುರುವಾಯನಕೆರೆ ಯಿಂದ ಪುತ್ತೂರಿಗೆ 65 ಕೆ.ಜಿ ತೂಕದ 30 ಚೀಲ ಅಡಿಕೆ ಸಾಗಿಸುತ್ತಿದ್ದರು. ಮಂಜೊಟ್ಟಿ ಸಮೀಪದ ಕೇಳ್ತಾಜೆ ನಿವಾಸಿ ಹನೀಫ್ ಮಾಲೀಕತ್ವದ ಪಿಕಪ್ ನಲ್ಲಿ ಸಾಗಿಸುವ ಸಂದರ್ಭದಲ್ಲಿ ನಾಳ ಸಮೀಪದ ಮೈಲೋಡಿ ಕಡಿದಾದ ತಿರುವಿನಲ್ಲಿರುವ ಗೆದ್ದಯ ಪಕ್ಕದ ಬಾವಿಗೆ ತಲೆ ಕೆಳಗಾಗಿ ಬಿದ್ದಿದೆ.ಚಾಲಕ ಮತ್ತು ನಿರ್ವಾಹಕರಿಗೆ ಯಾವುದೇ ರೀತಿಯ ತೊಂದರೆಯಾಗಿಲ್ಲ.ಸ್ಥಳೀಯರ ಸಹಾಯದಿಂದ ಅಡಿಕೆ ತುಂಬಿದ ಚೀಲಗಳನ್ನು ಬೇರೆ ವಾಹನಕ್ಕೆ ಸಾಗಿಸಲು ಸಹಕರಿಸಿದರು.

Related posts

ರಾಷ್ಟ್ರಮಟ್ಟದ ಇಂಡಿಯನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ಫೇರ್ (INSEF): ಉಜಿರೆ ಎಸ್.ಡಿ.ಎಮ್ ಶಾಲೆ, (ರಾಜ್ಯ ಪಠ್ಯಕ್ರಮ)ಯ ವಿದ್ಯಾರ್ಥಿಗಳಾದ ಅಧಿಶ್ ಬಿ.ಸಿ ಮತ್ತು ಆಲಾಪ್ ಎಂ ವಿಜ್ಞಾನದ ಸಂಶೋಧನೆ ಮಂಡಣೆ – ಗೌರವಾನ್ವಿತ ಪುರಸ್ಕಾರ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ವಾಣಿಜ್ಯ ಸಂಘದಿಂದ “ಯಶಸ್ಸಿನ ಮಂತ್ರ” ತರಬೇತಿ ಕಾರ್ಯಾಗಾರ

Suddi Udaya

ಕಳಿಯ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಮತಯಾಚನೆ

Suddi Udaya

ಕು.ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮಾನೋತ್ಸವಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡರಿಂದ ರೂ.1 ಕೋಟಿ ದೇಣಿಗೆ

Suddi Udaya

ಕೊಯ್ಯೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya
error: Content is protected !!