July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ನಾಳ ಸಮೀಪದ ಗದ್ದೆಯ ಪಾಲು ಬಾವಿಗೆ ಬಿದ್ದ ಅಡಿಕೆ ಸಾಗಾಟದ ಪಿಕಪ್

ಗೇರುಕಟ್ಟೆ : ಭಾರಿ ಗುಡುಗು, ಗಾಳಿ-ಮಳೆಗೆ ಆಡಿಕೆ ಸಾಗಾಟದ ಪಿಕಪ್ ವಾಹನ ಸುಮಾರು 20 ಅಡಿ ಆಳದ ಬಾವಿಗೆ ಬಿದ್ದ ಘಟನೆ ಎ.26 ರಂದು ಸಂಜೆ 7 ಗಂಟೆಗೆ ಸಂಭವಿಸಿದೆ.


ಗುರುವಾಯನಕೆರೆ ಯಿಂದ ಪುತ್ತೂರಿಗೆ 65 ಕೆ.ಜಿ ತೂಕದ 30 ಚೀಲ ಅಡಿಕೆ ಸಾಗಿಸುತ್ತಿದ್ದರು. ಮಂಜೊಟ್ಟಿ ಸಮೀಪದ ಕೇಳ್ತಾಜೆ ನಿವಾಸಿ ಹನೀಫ್ ಮಾಲೀಕತ್ವದ ಪಿಕಪ್ ನಲ್ಲಿ ಸಾಗಿಸುವ ಸಂದರ್ಭದಲ್ಲಿ ನಾಳ ಸಮೀಪದ ಮೈಲೋಡಿ ಕಡಿದಾದ ತಿರುವಿನಲ್ಲಿರುವ ಗೆದ್ದಯ ಪಕ್ಕದ ಬಾವಿಗೆ ತಲೆ ಕೆಳಗಾಗಿ ಬಿದ್ದಿದೆ.ಚಾಲಕ ಮತ್ತು ನಿರ್ವಾಹಕರಿಗೆ ಯಾವುದೇ ರೀತಿಯ ತೊಂದರೆಯಾಗಿಲ್ಲ.ಸ್ಥಳೀಯರ ಸಹಾಯದಿಂದ ಅಡಿಕೆ ತುಂಬಿದ ಚೀಲಗಳನ್ನು ಬೇರೆ ವಾಹನಕ್ಕೆ ಸಾಗಿಸಲು ಸಹಕರಿಸಿದರು.

Related posts

ಕೊಯ್ಯೂರು : ಆದೂರು ಪೇರಲ್ ಶ್ರೀ ಕೃಷ್ಣ ಭಜನಾ ಮಂಡಳಿಯ ವತಿಯಿಂದ ನಗರ ಭಜನಾ ಕಾರ್ಯಕ್ರಮ

Suddi Udaya

ಜ.2: ಉಜಿರೆ ಪೆರ್ಲ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಮತ್ತು ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಶ್ರೀ ಲಕ್ಷ್ಮೀ ಜನಾರ್ದನ ಮತ್ತು ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಪದ್ಮುಂಜ: ಮಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವ ಸಿದ್ದತಾ ಸಭೆ: ಶಾಸಕ ಹರೀಶ್ ಪೂಂಜ ರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುತ್ಲೂರು ಗುರುನಾರಾಯಣ ಸೇವಾ ಸಂಘ ದ ಅಧ್ಯಕ್ಷರಾಗಿ ಕೇಶವ ಪೂಜಾರಿ ಆಯ್ಕೆ

Suddi Udaya

ಕಸ್ತೂರಿ ರಂಗನ್ ವರದಿ ವಿರುದ್ಧದ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರೀಯ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ ಗೆ ಆಯ್ಕೆ

Suddi Udaya
error: Content is protected !!