24.2 C
ಪುತ್ತೂರು, ಬೆಳ್ತಂಗಡಿ
September 9, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ನಾಳ ಸಮೀಪದ ಗದ್ದೆಯ ಪಾಲು ಬಾವಿಗೆ ಬಿದ್ದ ಅಡಿಕೆ ಸಾಗಾಟದ ಪಿಕಪ್

ಗೇರುಕಟ್ಟೆ : ಭಾರಿ ಗುಡುಗು, ಗಾಳಿ-ಮಳೆಗೆ ಆಡಿಕೆ ಸಾಗಾಟದ ಪಿಕಪ್ ವಾಹನ ಸುಮಾರು 20 ಅಡಿ ಆಳದ ಬಾವಿಗೆ ಬಿದ್ದ ಘಟನೆ ಎ.26 ರಂದು ಸಂಜೆ 7 ಗಂಟೆಗೆ ಸಂಭವಿಸಿದೆ.


ಗುರುವಾಯನಕೆರೆ ಯಿಂದ ಪುತ್ತೂರಿಗೆ 65 ಕೆ.ಜಿ ತೂಕದ 30 ಚೀಲ ಅಡಿಕೆ ಸಾಗಿಸುತ್ತಿದ್ದರು. ಮಂಜೊಟ್ಟಿ ಸಮೀಪದ ಕೇಳ್ತಾಜೆ ನಿವಾಸಿ ಹನೀಫ್ ಮಾಲೀಕತ್ವದ ಪಿಕಪ್ ನಲ್ಲಿ ಸಾಗಿಸುವ ಸಂದರ್ಭದಲ್ಲಿ ನಾಳ ಸಮೀಪದ ಮೈಲೋಡಿ ಕಡಿದಾದ ತಿರುವಿನಲ್ಲಿರುವ ಗೆದ್ದಯ ಪಕ್ಕದ ಬಾವಿಗೆ ತಲೆ ಕೆಳಗಾಗಿ ಬಿದ್ದಿದೆ.ಚಾಲಕ ಮತ್ತು ನಿರ್ವಾಹಕರಿಗೆ ಯಾವುದೇ ರೀತಿಯ ತೊಂದರೆಯಾಗಿಲ್ಲ.ಸ್ಥಳೀಯರ ಸಹಾಯದಿಂದ ಅಡಿಕೆ ತುಂಬಿದ ಚೀಲಗಳನ್ನು ಬೇರೆ ವಾಹನಕ್ಕೆ ಸಾಗಿಸಲು ಸಹಕರಿಸಿದರು.

Related posts

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಗಣಪತಿ ಗುಡಿಯ ಹಾಗೂ ಪಿಲಿಚಂಡಿ ದೈವದ ದಾರಂದ ಮುಹೂರ್ತ

Suddi Udaya

ಕಾಶಿಪಟ್ಣ ಸ.ಪ್ರೌ. ಶಾಲೆಗೆ ಶೇ.100 ಫಲಿತಾಂಶ

Suddi Udaya

ಪಶ್ಚಿಮ ಘಟ್ಟದ ಜನರ ಬದುಕಿನ ಜೊತೆ ಚೆಲ್ಲಾಟ ಬೇಡ: ಕೇಂದ್ರ ಸರ್ಕಾರ ESA ಕರಡು ಅಧಿಸೂಚನೆಯನ್ನು ಹಿಂಪಡೆಯಲಿ : ಕಸ್ತೂರಿರಂಗನ್ ವರದಿ ಜಾರಿಗೆ ತೀವ್ರ ವಿರೋಧ: ರಕ್ಷಿತ್ ಶಿವರಾಂ

Suddi Udaya

ಗೇರುಕಟ್ಟೆ ಹಾ.ಉ.ಸ. ಸಂಘ ಹಾಗೂ ಬಿ.ಎಮ್.ಸಿ.ಗೆ ಕರ್ನಾಟಕ ಹಾ.ಮ. ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಭೇಟಿ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ, ರೋವರ್ಸ್ – ರೇಂಜರ್ಸ್ ಘಟಕ ಹಾಗೂ ವಾಣಿಜ್ಯ ಸಂಘದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!