23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ನಾಳ ಸಮೀಪದ ಗದ್ದೆಯ ಪಾಲು ಬಾವಿಗೆ ಬಿದ್ದ ಅಡಿಕೆ ಸಾಗಾಟದ ಪಿಕಪ್

ಗೇರುಕಟ್ಟೆ : ಭಾರಿ ಗುಡುಗು, ಗಾಳಿ-ಮಳೆಗೆ ಆಡಿಕೆ ಸಾಗಾಟದ ಪಿಕಪ್ ವಾಹನ ಸುಮಾರು 20 ಅಡಿ ಆಳದ ಬಾವಿಗೆ ಬಿದ್ದ ಘಟನೆ ಎ.26 ರಂದು ಸಂಜೆ 7 ಗಂಟೆಗೆ ಸಂಭವಿಸಿದೆ.


ಗುರುವಾಯನಕೆರೆ ಯಿಂದ ಪುತ್ತೂರಿಗೆ 65 ಕೆ.ಜಿ ತೂಕದ 30 ಚೀಲ ಅಡಿಕೆ ಸಾಗಿಸುತ್ತಿದ್ದರು. ಮಂಜೊಟ್ಟಿ ಸಮೀಪದ ಕೇಳ್ತಾಜೆ ನಿವಾಸಿ ಹನೀಫ್ ಮಾಲೀಕತ್ವದ ಪಿಕಪ್ ನಲ್ಲಿ ಸಾಗಿಸುವ ಸಂದರ್ಭದಲ್ಲಿ ನಾಳ ಸಮೀಪದ ಮೈಲೋಡಿ ಕಡಿದಾದ ತಿರುವಿನಲ್ಲಿರುವ ಗೆದ್ದಯ ಪಕ್ಕದ ಬಾವಿಗೆ ತಲೆ ಕೆಳಗಾಗಿ ಬಿದ್ದಿದೆ.ಚಾಲಕ ಮತ್ತು ನಿರ್ವಾಹಕರಿಗೆ ಯಾವುದೇ ರೀತಿಯ ತೊಂದರೆಯಾಗಿಲ್ಲ.ಸ್ಥಳೀಯರ ಸಹಾಯದಿಂದ ಅಡಿಕೆ ತುಂಬಿದ ಚೀಲಗಳನ್ನು ಬೇರೆ ವಾಹನಕ್ಕೆ ಸಾಗಿಸಲು ಸಹಕರಿಸಿದರು.

Related posts

ನಾವೂರು ಕೈಕಂಬ-ಹತ್ಯಡ್ಕ-ಸಂಪರ್ಕ ರಸ್ತೆ ಹಾಗೂ ಸೇತುವೆ ನಿರ್ಮಾಣಕ್ಕೆ ರೂ. 300ಲಕ್ಷ ಮಂಜೂರಿಗೆ ಕ್ರಮ ಕೈಗೊಳ್ಳುವಂತೆ ತಾ.ಪಂ ಇ.ಒ ಪತ್ರ: ಸಮಸ್ಯೆ ಬಗ್ಗೆ ಬೆಳಕು ಚೆಲ್ಲಿದ ಸುದ್ದಿ ‘ಉದಯ ಪತ್ರಿಕೆ’

Suddi Udaya

ನಾವೂರು : ಹಾಲು ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಧರ್ಮಸ್ಥಳ : ನೇತ್ರಾವತಿ ಸ್ನಾನಘಟ್ಟ ಮತ್ತು ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಗೆ ಇಂಗ್ಲೇಂಡಿನ ಟೀಮ್ ಮಲ್ಟಿ ಅಕಾಡೆಮಿ ಸಂಸ್ಥೆಯ ಸಿ.ಇ.ಒ ಭೇಟಿ

Suddi Udaya
error: Content is protected !!