September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೇಣೂರು: ಹಂದೇವು ನಿವಾಸಿ ಕಲ್ಯಾಣಿ ದೇವಾಡಿಗ ನಿಧನ

ವೇಣೂರು : ಇಲ್ಲಿಯ ಹಂದೇವು ನಿವಾಸಿ ದಿ| ಬಾಬು ದೇವಾಡಿಗ ರವರ ಪತ್ನಿ ಶ್ರೀಮತಿ ಕಲ್ಯಾಣಿ ದೇವಾಡಿಗ ಅಲ್ಪಕಾಲದ ಅಸೌಖ್ಯದಿಂದ ಎ.25ರಂದು ನಿಧನರಾಗಿದ್ದಾರೆ.

ಮೃತರು ಮಕ್ಕಳಾದ ಸುನಂದ, ಭವಾನಿ, ಹರಿಣಿ, ಗಣೇಶ, ರಾಧಾಕೃಷ್ಣ, ಜಗನ್ನಾಥ , ಮೊಮ್ಮಕ್ಕಳು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಮಲೆಬೆಟ್ಟು ಹಾ.ಉ.ಸಂ. ನಿರ್ದೇಶಕ ಪ್ರವೀಣ್ ಪೂಜಾರಿ ಬಿಜೆಪಿ ಸೇರ್ಪಡೆ

Suddi Udaya

ವರ್ಷ ಕಳೆದರೂ ಇನ್ನೂ ಜನರಿಗೆ ಉಪಯೋಗಕಿಲ್ಲದ ಮಚ್ಚಿನ ಶುದ್ಧ ಕುಡಿಯುವ ನೀರಿನ ಘಟಕ: ತುಕ್ಕು ಹಿಡಿಯುತ್ತಿರುವ ಮಿಷನರಿಗಳು

Suddi Udaya

ವೇಣೂರು ಲಯನ್ಸ್ ಕ್ಲಬ್‌ನ ನೂತನ ಪದಗ್ರಹಣ ಸಮಾರಂಭ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ವಿವಿಧ ಡೊಳ್ಳು ಕುಣಿತ, ಕುಣಿತಾ ಭಜನೆ ಹಾಗೂ ಸಾವಿರಾರು ಭಕ್ತರ ಕೂಡುವಿಕೆಯೊಂದಿಗೆ ವೈಭವದ ಹಸಿರುವಾಣಿ ಮೆರವಣಿಗೆ

Suddi Udaya

ಧರ್ಮಸ್ಥಳ :ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ

Suddi Udaya

ಒಕ್ಕಲಿಗರ ಕ್ರಿಕೆಟ್ ಪಂದ್ಯಾಟ: ಪಟ್ರಮೆ ಬ್ರದರ್ಸ್ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!