24 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ಭೂಮಿ ದಿನ ಮತ್ತು ಪುಸ್ತಕ ದಿನ ಆಚರಣೆ

ಉಜಿರೆ: ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ಗ್ರಂಥಾಲಯದಲ್ಲಿ ವಿಶ್ವ-ಭೂಮಿ ದಿನ ಹಾಗೂ ವಿಶ್ವ-ಪುಸ್ತಕ ದಿನದ ಅಂಗವಾಗಿ ಸಂಬಂಧಿಸಿದ ಪುಸ್ತಕ ಮತ್ತು ಲೇಖನಗಳನ್ನು ಅಧ್ಯಯನಕ್ಕಾಗಿ ಪ್ರದರ್ಶನದಲ್ಲಿ ಜೋಡಿಸಲಾಗಿತ್ತು.

ಕಾಲೇಜಿನ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಪ್ರದರ್ಶನಕ್ಕೆ ಭೇಟಿ ನೀಡಿ ಸದುಪಯೋಗ ಪಡೆದುಕೊಂಡರು. ಗ್ರಂಥಪಾಲಕಿ ಡಾ.ರಜತಾ ಪುಸ್ತಕ ಪ್ರದರ್ಶನವನ್ನು ಸಂಯೋಜಿಸಿದ್ದರು.

Related posts

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಸುನೀಲ್ ಕುಮಾರ್ , ಉಪಾಧ್ಯಕ್ಷರಾಗಿ ದಯಾನಂದ ಎಸ್

Suddi Udaya

ಕನ್ಯಾಡಿ ಶ್ರೀ ಗುರುದೇವ ಮಠಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ಆಸ್ಪತ್ರೆ, ಬೆಳ್ತಂಗಡಿ ಲಯನ್ಸ್ ಸೇವಾ ಸಂಸ್ಥೆ, ಲಿಯೋ ಕ್ಲಬ್ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ನಾವೂರು ಜಯಂತಿ ಸಾಂತಿಪಲ್ಕೆ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ 40 ಫಲಾನುಭವಿಗಳಿಗೆ ಸಂಪೂರ್ಣ ಸುರಕ್ಷಾ ಆರೋಗ್ಯ ಚಿಕಿತ್ಸಾ ನೆರವು

Suddi Udaya

ಬೆಳ್ತಂಗಡಿ ಪಶು ಆಸ್ಪತ್ರೆಯ ಅಂಬ್ಯುಲೆನ್ಸ್ ಶೆಡ್‌ನಲ್ಲಿ ವ್ಯಕ್ತಿಯ ಶವ ಪತ್ತೆ

Suddi Udaya
error: Content is protected !!