July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಶ್ರೀ ರಾಮಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಯೋಧ್ಯೆಯ ಸಂಸದರು, ಮೇಯರ್ ಹಾಗೂ ಶಾಸಕರಿಗೆ ಅಯೋಧ್ಯೆ ಶಾಖಾ ಮಠದ ಶಿಲಾನ್ಯಾಸಕ್ಕೆ ಆಹ್ವಾನ

ಬೆಳ್ತಂಗಡಿ: ಅಯೋಧ್ಯೆಯಲ್ಲಿ ಎ.26 ರಂದು ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನ ಜಗದ್ಗುರು ಪೀಠದ ಪೀಠಧೀಶರಾದ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿ ಮಹಾರಾಜ ರವರು ಅಯೋಧ್ಯೆಯ ಶಾಸಕ ವೇದ್ ಪ್ರಕಾಶ್ ಗುಪ್ತ, ಅಯೋಧ್ಯೆಯ ಸಂಸದ ಅವದೇಶ್ ಪ್ರಸಾದ್, ಅಯೋಧ್ಯೆಯ ಮೇಯರ್ ಗಿರೀಶ್ ಪತಿ ತ್ರಿಪಾಠಿ,

ಅಯೋಧ್ಯೆಯ ಮಾಜಿ ಸಂಸದ ಲಲ್ಲೂ ಸಿಂಗ್, ಅಯೋಧ್ಯೆಯ ಜಿಲ್ಲಾ ಪಂಚಾಯತ್ ಅಧ್ಯಕ್ಷ ಅಲೋಕ್ ಸಿಂಗ್ ರೋಹಿತ್ ಅವರನ್ನು ಭೇಟಿ ಮಾಡಿ ಮೇ 19 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಶಾಖಾ ಮಠದ ಭೂಮಿ ಪೂಜೆಗೆ ಆಹ್ವಾನಿಸಿದರು.

Related posts

ಉಪ್ಪಿನಂಗಡಿ: 70 ಅಡಿ ಆಳದ ಹೊಂಡಕ್ಕೆ ಬಿದ್ದ ಕಾರು; ಪಟ್ಟೂರು ಶಿಕ್ಷಣ ಸಂಸ್ಥೆಯ ಸಂಚಾಲಕ ಸೇರಿ ಇಬ್ಬರು ಪಾರು

Suddi Udaya

ಮುಗೇರಡ್ಕ ಅಂಗನವಾಡಿಯಲ್ಲಿ ಎಲ್ ಕೆಜಿ , ಯುಕೆಜಿ ಪ್ರಾರಂಭ

Suddi Udaya

ವಿಶ್ವ ಛಾಯಾಗ್ರಹಣ ದಿನದ ಪ್ರಯುಕ್ತ ಛಾಯಾಗ್ರಹಕ‌ ರಾಮಕೃಷ್ಣ ರೈ ಅವರಿಗೆ ಸನ್ಮಾನ

Suddi Udaya

ಮೊಗ್ರು: ಅಲೆಕ್ಕಿ ಜೈರಾಮ ಸೇವಾ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ, ತುಳಸಿಪೂಜೆ, ಭಜನೆ, ಹಣತೆಗಳ ದೀಪ ಪ್ರಜ್ವಲನೆ

Suddi Udaya

ಎನ್.ಎಮ್.ಎಮ್.ಎಸ್ ಪರೀಕ್ಷೆ: ಓಡಿಲ್ನಾಳ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಾದ ರಶ್ಮಿ ಹಾಗೂ ಸುಜನ್ ರಿಗೆ ಉತ್ತಮ ಅಂಕ : ರಾಜ್ಯಮಟ್ಟದ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ನ್ಯಾಯಾಲಯದ ಕಟ್ಟಡ ಮಂಜೂರುಗೊಳಿಸುವಂತೆ ಬೆಂಗಳೂರಿನಲ್ಲಿ ಸಚಿವರುಗಳ ಭೇಟಿ

Suddi Udaya
error: Content is protected !!