September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊರಿಂಜ: ಯೋಗ ತರಬೇತಿ ಶಿಬಿರದ ಪೂರ್ವಭಾವಿ ಸಭೆ

ಕೊರಿಂಜ: ಕೊರಿಂಜ ಶ್ರೀ ಪಂಚಲಿಂಗೇಶ್ವರ ಸಭಾ ಭವನದಲ್ಲಿ ಯೋಗ ತರಬೇತಿ ನಡೆಸುವ ಬಗ್ಗೆ ಪೂರ್ವ ಭಾವಿ ಸಭೆಯು ಎ.27 ರಂದು ನಡೆಯಿತು.

ಗುರುದೇವ ಶ್ರೀ ರವಿಶಂಕರ ಜಿ. ಯವರ ಸುದರ್ಶನ ಕ್ರಿಯೆಯ ಬಗ್ಗೆ ಭೌತಿಕ ಕ್ರಿಯೆಯ ಪ್ರಯೋಜನ ದ ಬಗ್ಗೆ ಅವರ ಶಿಷ್ಯೆ ಕಲಾ ಕಾಸರಗೋಡು ಇವರು ಮಾರ್ಗದರ್ಶನ ನೀಡಿದರು.

ಸಭೆಯಲ್ಲಿ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ ಮಾತನಾಡಿ ಮೇ 13 ರಿಂದ 20 ರವರಗೆ ಸಂಜೆ 6ರಿಂದ 8.30 ತನಕ ಪಂಚಲಿಂಗೇಶ್ವರ ಸಭಾಭವನದಲ್ಲಿ ನಡೆಯುವ ಶಿಬಿರದಲ್ಲಿ ಭಾಗವಹಿಸಿ ಆರೋಗ್ಯ ವೃದ್ಧಿಸುವ ಪ್ರಯೋಜನ ಪಡೆದುಕೊಳ್ಳಲು ಕರೆ ನೀಡಿದರು.

ಈ ಸಂದರ್ಭದಲ್ಲಿ ಧ.ಗ್ರಾ. ಯೋಜನೆಯ ನಿವೃತ್ತ ಮೇಲ್ವಿಚಾರಕಿ ಶ್ರೀಮತಿ ವಾರಿಜ ವಿ. ಶೆಟ್ಟಿ ಕೊರಿಂಜ ಉಪಸ್ಥಿತರಿದ್ದರು.

ಉರುವಾಲು ವಿಭಾಗದ ಸೇವಾಪ್ರತಿನಿಧಿ ಸೀತಾರಾಮ ಆಳ್ವ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ವಿ.ಸೂ: ಯೋಗ ಶಿಬಿರದಲ್ಲಿ ಭಾಗವಹಿಸುವವರು ದೂರವಾಣಿ ಸಂಖ್ಯೆ 9448061006 ಸಂಪರ್ಕಿಸಿ.

Related posts

ಕಣಿಯೂರು ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಕುಕ್ಕೇಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಗುರುವಾಯನಕೆರೆ ವಿಕಾಸ ವಿ.ಸ. ಸಂಘದ ಮಹಾಸಭೆ: ಶೇ.15 ಡಿವಿಡೆಂಡ್ ಘೋಷಣೆ , ರೂ. 262.73 ಕೋಟಿ ವ್ಯವಹಾರ

Suddi Udaya

ವೇಣೂರು: ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ವೈಭವ: ಪೂಜ್ಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರಿಂದ ವಿವಿಧ ಸಮಿತಿಗಳ ಜೊತೆ ಸಮಾಲೋಚನಾ ಸಭೆ

Suddi Udaya

ಜೆಇಇ ಅಡ್ವಾನ್ಸ್ ನಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ, ರಾಷ್ಟ್ರ ಮಟ್ಟದಲ್ಲಿ 45 ನೆಯ ರ‍್ಯಾಂಕ್ ಪಡೆದ ವೀರಭದ್ರೇಶ್ ಕಟಗೇರಿ: ಗಗನ ಕುಸುಮವೆನಿಸಿದ ಐಐಟಿ ಪ್ರವೇಶಾತಿ ಎಕ್ಸೆಲ್ ನಿಂದ ಸುಲಭ ಸಾಧ್ಯ : ರಾಷ್ಟ್ರದ ಅತ್ಯಂತ ಕಠಿಣ ಪರೀಕ್ಷೆ ಎಕ್ಸೆಲ್ ವಿದ್ಯಾರ್ಥಿಗಳಿಗೆ ಸಲೀಸು

Suddi Udaya

ಬೆಳ್ತಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಗುರುಜಯಂತಿ: ಸಮಾಜದ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳ ದತ್ತು ಸ್ವೀಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!