22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊರಿಂಜ: ಯೋಗ ತರಬೇತಿ ಶಿಬಿರದ ಪೂರ್ವಭಾವಿ ಸಭೆ

ಕೊರಿಂಜ: ಕೊರಿಂಜ ಶ್ರೀ ಪಂಚಲಿಂಗೇಶ್ವರ ಸಭಾ ಭವನದಲ್ಲಿ ಯೋಗ ತರಬೇತಿ ನಡೆಸುವ ಬಗ್ಗೆ ಪೂರ್ವ ಭಾವಿ ಸಭೆಯು ಎ.27 ರಂದು ನಡೆಯಿತು.

ಗುರುದೇವ ಶ್ರೀ ರವಿಶಂಕರ ಜಿ. ಯವರ ಸುದರ್ಶನ ಕ್ರಿಯೆಯ ಬಗ್ಗೆ ಭೌತಿಕ ಕ್ರಿಯೆಯ ಪ್ರಯೋಜನ ದ ಬಗ್ಗೆ ಅವರ ಶಿಷ್ಯೆ ಕಲಾ ಕಾಸರಗೋಡು ಇವರು ಮಾರ್ಗದರ್ಶನ ನೀಡಿದರು.

ಸಭೆಯಲ್ಲಿ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ ಮಾತನಾಡಿ ಮೇ 13 ರಿಂದ 20 ರವರಗೆ ಸಂಜೆ 6ರಿಂದ 8.30 ತನಕ ಪಂಚಲಿಂಗೇಶ್ವರ ಸಭಾಭವನದಲ್ಲಿ ನಡೆಯುವ ಶಿಬಿರದಲ್ಲಿ ಭಾಗವಹಿಸಿ ಆರೋಗ್ಯ ವೃದ್ಧಿಸುವ ಪ್ರಯೋಜನ ಪಡೆದುಕೊಳ್ಳಲು ಕರೆ ನೀಡಿದರು.

ಈ ಸಂದರ್ಭದಲ್ಲಿ ಧ.ಗ್ರಾ. ಯೋಜನೆಯ ನಿವೃತ್ತ ಮೇಲ್ವಿಚಾರಕಿ ಶ್ರೀಮತಿ ವಾರಿಜ ವಿ. ಶೆಟ್ಟಿ ಕೊರಿಂಜ ಉಪಸ್ಥಿತರಿದ್ದರು.

ಉರುವಾಲು ವಿಭಾಗದ ಸೇವಾಪ್ರತಿನಿಧಿ ಸೀತಾರಾಮ ಆಳ್ವ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ವಿ.ಸೂ: ಯೋಗ ಶಿಬಿರದಲ್ಲಿ ಭಾಗವಹಿಸುವವರು ದೂರವಾಣಿ ಸಂಖ್ಯೆ 9448061006 ಸಂಪರ್ಕಿಸಿ.

Related posts

ಮಾಜಿ ಶಾಸಕ ವಸಂತ ಬಂಗೇರರ ಅಗಲುವಿಕೆಗೆ ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಹರೀಶ್ ಎಳನೀರ್ ಸಂತಾಪ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ನಡೆದ ಬಂದಾರು ಮತ್ತು ಮೊಗ್ರು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ

Suddi Udaya

ವೇಣೂರು: ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಕಾಂಗ್ರೇಸ್ ವಿರುದ್ದ ಪ್ರತಿಭಟನೆ

Suddi Udaya

ತೋಟತ್ತಾಡಿ : ಈಶ್ವರ್ ಗೌಡ ಪಿ. ಎಚ್. ನಿಧನ

Suddi Udaya

ಅಕ್ರಮ ಕಲ್ಲು ಕೋರೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ: ಘಟನೆ ಖಂಡಿಸಿ ರಾತ್ರಿ ಬಿಜೆಪಿ ಕಾರ್ಯಕರ್ತರ ನೇತೃತ್ವದಲ್ಲಿ ಠಾಣೆ ಎದುರು ಪ್ರತಿಭಟನೆ ನಡೆಸಿದಶಾಸಕ ಹರೀಶ್ ಪೂಂಜ

Suddi Udaya

ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನ : ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಂದ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!