37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಾರಿಗೆ ಬೈಲು ಸಮೀಪ ಟ್ಯಾಂಕರ್, ಕಾರು ಡಿಕ್ಕಿ

ನ್ಯಾಯತಪು೯: ಗುರುವಾಯನಕೆರೆ -ಉಪ್ಪಿನಂಗಡಿ ರಾಜ್ಯ ಹೆದ್ದಾರಿ ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ಸಮೀಪದ ಕಡಿದಾದ ತಿರುವಿನಲ್ಲಿ ಕಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಘಟನೆ ಎ.26 ರಂದು ಸಂಜೆ 7 ಗಂಟೆ ಸುಮಾರಿಗೆ ಸಂಭವಿಸಿದೆ.


ಗುರುವಾಯನಕೆರೆ ಕಡೆಯಿಂದ ಉಪ್ಪಿನಂಗಡಿಗೆ ಇಬ್ಬರು ಮಹಿಳೆಯರು, ಮೂವರು ಮಕ್ಕಳು,ಓರ್ವ ಚಾಲಕ ಕಾರಿನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಉಪ್ಪಿನಂಗಡಿ ಸಮೀಪದ ಕರಾಯ ಪೆಟ್ರೋಲಿಯಂ ಪಂಪ್ ಗೆ ಡೀಸಲ್ ತುಂಬಿಸಿ ಗುರುವಾಯನಕೆರೆ ಕಡೆಗೆ ಪ್ರಯಾಣ ಬೆಳೆಸುವ ಸಮಯದಲ್ಲಿ ಭಾರೀ ಗುಡುಗು,ಗಾಳಿ, ಮಳೆಗೆ ಎದುರಿನ ಕಾರಿ ಡಿಕ್ಕಿ ಯಾಗಿದೆ.ಪ್ರಯಾಣಿಕರಿಗೆ ಮತ್ತು ಚಾಲಕರಿಗ ಯಾವುದೇ ರೀತಿಯ ತೊಂದರೆಗಳು ಆಗಿರುವುದಿಲ್ಲ. ನಾಳ ಸಮೀಪದ ಅಡಿಕೆ ಸಾಗಾಟದ ಪಿಕಪ್ ಮತ್ತು ಜಾರಿಗೆಬೈಲು ಸಮೀಪದಲ್ಲಿ ನಡೆದ ಕಾರು ಮಾಲೀಕರು ಹತ್ತಿರದ ಸಂಬಂಧಗಳೆಂದು ಕಾರು ಚಾಲಕ ತಿಳಿಸಿದರು.

Related posts

ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ತಣ್ಣೀರುಪoತ ವಲಯ ಸದಸ್ಯರಿಂದ ವಿವಿಧ ಜಾತಿಯ ಹಣ್ಣು ಹಂಪಲು ಗಿಡ ನಾಟಿ

Suddi Udaya

ಉಜಿರೆ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದಿಂದ ಬೆಂಕಿ ರಹಿತ ಪೌಷ್ಟಿಕ ಆಹಾರ ತಯಾರಿ ಸ್ಪರ್ಧೆ

Suddi Udaya

ಅಳದಂಗಡಿ ವಲಯ ಬಡಗಕಾರಂದೂರು ಕಾರ್ಯಕ್ಷೇತ್ರದ ಎ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಯುಗಾದಿ ಹಾಗೂ ರಂಝಾನ್ ಹಬ್ಬದ ಪ್ರಯುಕ್ತ ವಿಶೇಷ ಆಫರ್: ಪ್ರತಿ ಖರೀದಿ ಮೇಲೆ ಶಾಪಿಂಗ್ ವೊಚರ್

Suddi Udaya

ಬೆಳಾಲು: ಶ್ರೀ ಅನಂತೇಶ್ವರ ಭಜನಾ ಮಂಡಳಿಯ ವಾರ್ಷಿಕ ಮಹಾಸಭೆ ಹಾಗೂ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಡಂತ್ಯಾರು ಗ್ರಾ.ಪಂ ಪಾರೆಂಕಿ 1 ನೇ ಕ್ಷೇತ್ರದ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ತಡೆ

Suddi Udaya
error: Content is protected !!