April 28, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಾರಿಗೆ ಬೈಲು ಸಮೀಪ ಟ್ಯಾಂಕರ್, ಕಾರು ಡಿಕ್ಕಿ

ನ್ಯಾಯತಪು೯: ಗುರುವಾಯನಕೆರೆ -ಉಪ್ಪಿನಂಗಡಿ ರಾಜ್ಯ ಹೆದ್ದಾರಿ ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ಸಮೀಪದ ಕಡಿದಾದ ತಿರುವಿನಲ್ಲಿ ಕಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಘಟನೆ ಎ.26 ರಂದು ಸಂಜೆ 7 ಗಂಟೆ ಸುಮಾರಿಗೆ ಸಂಭವಿಸಿದೆ.


ಗುರುವಾಯನಕೆರೆ ಕಡೆಯಿಂದ ಉಪ್ಪಿನಂಗಡಿಗೆ ಇಬ್ಬರು ಮಹಿಳೆಯರು, ಮೂವರು ಮಕ್ಕಳು,ಓರ್ವ ಚಾಲಕ ಕಾರಿನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಉಪ್ಪಿನಂಗಡಿ ಸಮೀಪದ ಕರಾಯ ಪೆಟ್ರೋಲಿಯಂ ಪಂಪ್ ಗೆ ಡೀಸಲ್ ತುಂಬಿಸಿ ಗುರುವಾಯನಕೆರೆ ಕಡೆಗೆ ಪ್ರಯಾಣ ಬೆಳೆಸುವ ಸಮಯದಲ್ಲಿ ಭಾರೀ ಗುಡುಗು,ಗಾಳಿ, ಮಳೆಗೆ ಎದುರಿನ ಕಾರಿ ಡಿಕ್ಕಿ ಯಾಗಿದೆ.ಪ್ರಯಾಣಿಕರಿಗೆ ಮತ್ತು ಚಾಲಕರಿಗ ಯಾವುದೇ ರೀತಿಯ ತೊಂದರೆಗಳು ಆಗಿರುವುದಿಲ್ಲ. ನಾಳ ಸಮೀಪದ ಅಡಿಕೆ ಸಾಗಾಟದ ಪಿಕಪ್ ಮತ್ತು ಜಾರಿಗೆಬೈಲು ಸಮೀಪದಲ್ಲಿ ನಡೆದ ಕಾರು ಮಾಲೀಕರು ಹತ್ತಿರದ ಸಂಬಂಧಗಳೆಂದು ಕಾರು ಚಾಲಕ ತಿಳಿಸಿದರು.

Related posts

ಮದ್ದಡ್ಕ ಪೇಟೆಯಲ್ಲಿ ಸರ್ವಿಸ್ ವಯಾರು ತೆಗೆಯುವಂತೆ ಸ್ಥಳೀಯರ ಒತ್ತಾಯ

Suddi Udaya

ಓಡಿಲ್ನಾಳ: ಬಟ್ಟೆಮಾರ್ ನಲ್ಲಿ ಧರ್ಣಪ್ಪ ಪೂಜಾರಿ ಯವರ ಮನೆಗೆ ಗುಡ್ಡ ಕುಸಿತ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಲೇಡಿ ಜೇಸಿ ಮತ್ತು ಜೆಜೆಸಿ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ನಕ್ಸಲ್ ನಾಯಕ ವಿಕ್ರಮ್ ಗೌಡ ನಕ್ಸಲ್ ನಿಗ್ರಹ ದಳದ ಎನ್ ಕೌಂಟರ್ ನಲ್ಲಿ ಹತ್ಯೆ: ರಾಜ್ಯ ಸರ್ಕಾರ ತಕ್ಷಣ ಎನ್ ಕೌಂಟರ್ ನ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು: ಶೇಖರ್ ಲಾಯಿಲ

Suddi Udaya

ಕರಾವಳಿ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಕರಾವಳಿ ಅಭಿವೃದ್ಧಿ ಮಂಡಳಿ ರಚಿಸಿ ಬಜೆಟ್‌ನಲ್ಲಿ ರೂ.500 ಕೋಟಿ ಅನುದಾನ ಮೀಸಲಿಡಿ: ಬೆಳ್ತಂಗಡಿ ಪ್ರತಿಕಾಗೋಷ್ಠಿಯಲ್ಲಿ ಎಂಎಲ್ಸಿ ಐವನ್ ಡಿ’ಸೋಜ

Suddi Udaya

ಪಡಂಗಡಿ:ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕರೆ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ

Suddi Udaya
error: Content is protected !!