23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಾರಿಗೆ ಬೈಲು ಸಮೀಪ ಟ್ಯಾಂಕರ್, ಕಾರು ಡಿಕ್ಕಿ

ನ್ಯಾಯತಪು೯: ಗುರುವಾಯನಕೆರೆ -ಉಪ್ಪಿನಂಗಡಿ ರಾಜ್ಯ ಹೆದ್ದಾರಿ ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ಸಮೀಪದ ಕಡಿದಾದ ತಿರುವಿನಲ್ಲಿ ಕಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಘಟನೆ ಎ.26 ರಂದು ಸಂಜೆ 7 ಗಂಟೆ ಸುಮಾರಿಗೆ ಸಂಭವಿಸಿದೆ.


ಗುರುವಾಯನಕೆರೆ ಕಡೆಯಿಂದ ಉಪ್ಪಿನಂಗಡಿಗೆ ಇಬ್ಬರು ಮಹಿಳೆಯರು, ಮೂವರು ಮಕ್ಕಳು,ಓರ್ವ ಚಾಲಕ ಕಾರಿನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಉಪ್ಪಿನಂಗಡಿ ಸಮೀಪದ ಕರಾಯ ಪೆಟ್ರೋಲಿಯಂ ಪಂಪ್ ಗೆ ಡೀಸಲ್ ತುಂಬಿಸಿ ಗುರುವಾಯನಕೆರೆ ಕಡೆಗೆ ಪ್ರಯಾಣ ಬೆಳೆಸುವ ಸಮಯದಲ್ಲಿ ಭಾರೀ ಗುಡುಗು,ಗಾಳಿ, ಮಳೆಗೆ ಎದುರಿನ ಕಾರಿ ಡಿಕ್ಕಿ ಯಾಗಿದೆ.ಪ್ರಯಾಣಿಕರಿಗೆ ಮತ್ತು ಚಾಲಕರಿಗ ಯಾವುದೇ ರೀತಿಯ ತೊಂದರೆಗಳು ಆಗಿರುವುದಿಲ್ಲ. ನಾಳ ಸಮೀಪದ ಅಡಿಕೆ ಸಾಗಾಟದ ಪಿಕಪ್ ಮತ್ತು ಜಾರಿಗೆಬೈಲು ಸಮೀಪದಲ್ಲಿ ನಡೆದ ಕಾರು ಮಾಲೀಕರು ಹತ್ತಿರದ ಸಂಬಂಧಗಳೆಂದು ಕಾರು ಚಾಲಕ ತಿಳಿಸಿದರು.

Related posts

ಮಚ್ಚಿನ: ಪಾಲಡ್ಕದಲ್ಲಿ ನೂತನ ಅಂಗನವಾಡಿ ಕೇಂದ್ರದ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬರ್ ಹಾಗೂ ವಿವಿಧ ಸಂಘಗಳ ಆಶ್ರಯದಲ್ಲಿ ಉಚಿತ ದಂತ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

Suddi Udaya

ಕೇಂದ್ರ ಬಜೆಟ್ ನಲ್ಲಿ ಕರಾವಳಿಯ ಅವಗಣನೆ ಖಂಡನಾರ್ಹ: ರಕ್ಷಿತ್ ಶಿವರಾಂ

Suddi Udaya

ಆ.18: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ತಾಲೂಕು ಮಟ್ಟದ ಕೆಸರ್ ಕಂಡೊಡು ಗೌಡರೆ ಗೌಜಿ ಗಮ್ಮತ್ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

Suddi Udaya

ಪೆರ್ನೆಯ ಯುವಕ ಯತೀಶ್ ಕೊಲೆ ಪ್ರಕರಣ : ಮೂವರು ಆರೋಪಿಗಳನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಎನ್ ಡಿ ಎ ಫಲಿತಾಂಶ : ಗುರುವಾಯನಕೆರೆ ಎಕ್ಸೆಲ್ ವಿದ್ಯಾರ್ಥಿಗಳ ಮಹೋನ್ನತ ದಾಖಲೆ

Suddi Udaya
error: Content is protected !!