September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಾರಿಗೆ ಬೈಲು ಸಮೀಪ ಟ್ಯಾಂಕರ್, ಕಾರು ಡಿಕ್ಕಿ

ನ್ಯಾಯತಪು೯: ಗುರುವಾಯನಕೆರೆ -ಉಪ್ಪಿನಂಗಡಿ ರಾಜ್ಯ ಹೆದ್ದಾರಿ ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ಸಮೀಪದ ಕಡಿದಾದ ತಿರುವಿನಲ್ಲಿ ಕಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಘಟನೆ ಎ.26 ರಂದು ಸಂಜೆ 7 ಗಂಟೆ ಸುಮಾರಿಗೆ ಸಂಭವಿಸಿದೆ.


ಗುರುವಾಯನಕೆರೆ ಕಡೆಯಿಂದ ಉಪ್ಪಿನಂಗಡಿಗೆ ಇಬ್ಬರು ಮಹಿಳೆಯರು, ಮೂವರು ಮಕ್ಕಳು,ಓರ್ವ ಚಾಲಕ ಕಾರಿನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಉಪ್ಪಿನಂಗಡಿ ಸಮೀಪದ ಕರಾಯ ಪೆಟ್ರೋಲಿಯಂ ಪಂಪ್ ಗೆ ಡೀಸಲ್ ತುಂಬಿಸಿ ಗುರುವಾಯನಕೆರೆ ಕಡೆಗೆ ಪ್ರಯಾಣ ಬೆಳೆಸುವ ಸಮಯದಲ್ಲಿ ಭಾರೀ ಗುಡುಗು,ಗಾಳಿ, ಮಳೆಗೆ ಎದುರಿನ ಕಾರಿ ಡಿಕ್ಕಿ ಯಾಗಿದೆ.ಪ್ರಯಾಣಿಕರಿಗೆ ಮತ್ತು ಚಾಲಕರಿಗ ಯಾವುದೇ ರೀತಿಯ ತೊಂದರೆಗಳು ಆಗಿರುವುದಿಲ್ಲ. ನಾಳ ಸಮೀಪದ ಅಡಿಕೆ ಸಾಗಾಟದ ಪಿಕಪ್ ಮತ್ತು ಜಾರಿಗೆಬೈಲು ಸಮೀಪದಲ್ಲಿ ನಡೆದ ಕಾರು ಮಾಲೀಕರು ಹತ್ತಿರದ ಸಂಬಂಧಗಳೆಂದು ಕಾರು ಚಾಲಕ ತಿಳಿಸಿದರು.

Related posts

ಸೋಮಂತಡ್ಕ ಬಳಿ ಕಾರು- ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಯುವ ಪೋಟೋಗ್ರಾಫರ್ ಗಣೇಶ್ ಗೌಡ ಕಳೆಂಜ ಸಾವು

Suddi Udaya

ಅಭಿವೃದ್ಧಿಗೆ ಒತ್ತು ನೀಡದ, ಸಾಲದ ಹೊರೆಯನ್ನು ಹೆಚ್ಚಿಸುವ, ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ‘ಚಿಗುರು’ ಸಂಘ ಉದ್ಘಾಟನೆ

Suddi Udaya

ಬೆಳಾಲು ಗ್ರಾ.ಪಂ. ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಕಾಂಗ್ರೆಸ್ ಸೇರ್ಪಡೆ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಆ. 27 ರಂದು ಹೊಸ ಎಟಿಎಂ ಮತ್ತು ಲಿಪ್ಟ್ ನ ಉದ್ಘಾಟನೆ

Suddi Udaya

ಧರ್ಮಸ್ಥಳ ಸಹಕಾರ ಸಂಘದಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ

Suddi Udaya
error: Content is protected !!