23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಾರಿಗೆ ಬೈಲು ಸಮೀಪ ಟ್ಯಾಂಕರ್, ಕಾರು ಡಿಕ್ಕಿ

ನ್ಯಾಯತಪು೯: ಗುರುವಾಯನಕೆರೆ -ಉಪ್ಪಿನಂಗಡಿ ರಾಜ್ಯ ಹೆದ್ದಾರಿ ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ಸಮೀಪದ ಕಡಿದಾದ ತಿರುವಿನಲ್ಲಿ ಕಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಘಟನೆ ಎ.26 ರಂದು ಸಂಜೆ 7 ಗಂಟೆ ಸುಮಾರಿಗೆ ಸಂಭವಿಸಿದೆ.


ಗುರುವಾಯನಕೆರೆ ಕಡೆಯಿಂದ ಉಪ್ಪಿನಂಗಡಿಗೆ ಇಬ್ಬರು ಮಹಿಳೆಯರು, ಮೂವರು ಮಕ್ಕಳು,ಓರ್ವ ಚಾಲಕ ಕಾರಿನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಉಪ್ಪಿನಂಗಡಿ ಸಮೀಪದ ಕರಾಯ ಪೆಟ್ರೋಲಿಯಂ ಪಂಪ್ ಗೆ ಡೀಸಲ್ ತುಂಬಿಸಿ ಗುರುವಾಯನಕೆರೆ ಕಡೆಗೆ ಪ್ರಯಾಣ ಬೆಳೆಸುವ ಸಮಯದಲ್ಲಿ ಭಾರೀ ಗುಡುಗು,ಗಾಳಿ, ಮಳೆಗೆ ಎದುರಿನ ಕಾರಿ ಡಿಕ್ಕಿ ಯಾಗಿದೆ.ಪ್ರಯಾಣಿಕರಿಗೆ ಮತ್ತು ಚಾಲಕರಿಗ ಯಾವುದೇ ರೀತಿಯ ತೊಂದರೆಗಳು ಆಗಿರುವುದಿಲ್ಲ. ನಾಳ ಸಮೀಪದ ಅಡಿಕೆ ಸಾಗಾಟದ ಪಿಕಪ್ ಮತ್ತು ಜಾರಿಗೆಬೈಲು ಸಮೀಪದಲ್ಲಿ ನಡೆದ ಕಾರು ಮಾಲೀಕರು ಹತ್ತಿರದ ಸಂಬಂಧಗಳೆಂದು ಕಾರು ಚಾಲಕ ತಿಳಿಸಿದರು.

Related posts

ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ಶ್ರಮದಾನ

Suddi Udaya

ಮಚ್ಚಿನ: ಕೃಷಿಕ ಕೃಷ್ಣಪ್ಪ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಸೇವಾದಳದ ಕಾರ್ಯದರ್ಶಿಯಾಗಿ ಎಂ.ಕೆ. ಅಬ್ದುಲ್ ಸಮದ್ ಕುಂಡಡ್ಕ ನೇಮಕ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ತೂಫಾನ್ ಪಲ್ಟಿ

Suddi Udaya

ತಾಲೂಕಿನಲ್ಲಿ ಎಸ್ಸೆಸ್ಸೆಲ್ಸಿ ಪಬ್ಲೀಕ್ ಪರೀಕ್ಷೆ ಯಶಸ್ವಿ ಆರಂಭ: ಪರೀಕ್ಷೆ ಬರೆಯುತ್ತಿದ್ದಾರೆ 70 ಪ್ರೌಢಗಳ 4215 ವಿದ್ಯಾರ್ಥಿಗಳು

Suddi Udaya

ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್‌ರಿಂದ ಹೇವಾಜೆ ಶಾಲೆಗೆ ಯಾವುದೇ ಅನುದಾನ ಮಂಜೂರಾಗಿಲ್ಲ: ಮಾಹಿತಿ ಹಕ್ಕಿನಲ್ಲಿ ಅಧಿಕಾರಿ ನೀಡಿದ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್

Suddi Udaya
error: Content is protected !!