22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಾರಿಗೆ ಬೈಲು ಸಮೀಪ ಟ್ಯಾಂಕರ್, ಕಾರು ಡಿಕ್ಕಿ

ನ್ಯಾಯತಪು೯: ಗುರುವಾಯನಕೆರೆ -ಉಪ್ಪಿನಂಗಡಿ ರಾಜ್ಯ ಹೆದ್ದಾರಿ ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ಸಮೀಪದ ಕಡಿದಾದ ತಿರುವಿನಲ್ಲಿ ಕಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಘಟನೆ ಎ.26 ರಂದು ಸಂಜೆ 7 ಗಂಟೆ ಸುಮಾರಿಗೆ ಸಂಭವಿಸಿದೆ.


ಗುರುವಾಯನಕೆರೆ ಕಡೆಯಿಂದ ಉಪ್ಪಿನಂಗಡಿಗೆ ಇಬ್ಬರು ಮಹಿಳೆಯರು, ಮೂವರು ಮಕ್ಕಳು,ಓರ್ವ ಚಾಲಕ ಕಾರಿನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಉಪ್ಪಿನಂಗಡಿ ಸಮೀಪದ ಕರಾಯ ಪೆಟ್ರೋಲಿಯಂ ಪಂಪ್ ಗೆ ಡೀಸಲ್ ತುಂಬಿಸಿ ಗುರುವಾಯನಕೆರೆ ಕಡೆಗೆ ಪ್ರಯಾಣ ಬೆಳೆಸುವ ಸಮಯದಲ್ಲಿ ಭಾರೀ ಗುಡುಗು,ಗಾಳಿ, ಮಳೆಗೆ ಎದುರಿನ ಕಾರಿ ಡಿಕ್ಕಿ ಯಾಗಿದೆ.ಪ್ರಯಾಣಿಕರಿಗೆ ಮತ್ತು ಚಾಲಕರಿಗ ಯಾವುದೇ ರೀತಿಯ ತೊಂದರೆಗಳು ಆಗಿರುವುದಿಲ್ಲ. ನಾಳ ಸಮೀಪದ ಅಡಿಕೆ ಸಾಗಾಟದ ಪಿಕಪ್ ಮತ್ತು ಜಾರಿಗೆಬೈಲು ಸಮೀಪದಲ್ಲಿ ನಡೆದ ಕಾರು ಮಾಲೀಕರು ಹತ್ತಿರದ ಸಂಬಂಧಗಳೆಂದು ಕಾರು ಚಾಲಕ ತಿಳಿಸಿದರು.

Related posts

ರಿಕ್ಷಾ ಚಾಲಕರ ಹಾಗೂ ಸಾರಿಗೆ ನೌಕರರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಸಾರಿಗೆ ಮಂತ್ರಿ ರಾಮಲಿಂಗ ರೆಡ್ಡಿಯವರಿಗೆ ಆಗ್ರಹ

Suddi Udaya

ನ.16: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya

ನವೀಕೃತ ಉಜಿರೆ ಸಂತ ಅಂತೋನಿ ಚರ್ಚ್ ಉದ್ಘಾಟನೆ : ದಾನಿಗಳಿಗೆ ಗೌರವಾರ್ಪಣೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಅಧ್ಯಕ್ಷರಾಗಿ ಗಾಯತ್ರಿ, ಉಪಾಧ್ಯಕ್ಷರಾಗಿ ಸುಧೀರ್ ಕುಮಾರ್ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಪುಂಜಾಲಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya
error: Content is protected !!