April 28, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಒಕ್ಕೂಟದ ತ್ರೈಮಾಸಿಕ ಸಭೆ

ಧರ್ಮಸ್ಥಳ ಗ್ರಾಮ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಧರ್ಮಸ್ಥಳ ಒಕ್ಕೂಟದ ತ್ರೈಮಾಸಿಕ ಸಭೆಯನ್ನು ಶ್ರೀಮತಿ ಸುನೀತಾ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಈ ವೇಳೆ ಅನುಗ್ರಹ ತಂಡಕ್ಕೆ ಜವಾಬ್ದಾರಿ ನೀಡಲಾಗಿತ್ತು, ಕೃಷಿ ಅಧಿಕಾರಿ ರಾಮ್ ಕುಮಾರ್, ಸೇವಾ ಪ್ರತಿನಿಧಿ ಶ್ರೀಮತಿ ಸುಜಾತ, ಒಕ್ಕೂಟದ ಪದಾಧಿಕಾರಿಗಳು, ಶೌರ್ಯ ವಿಪತ್ತು ಸಂಘದ ಅಧ್ಯಕ್ಷರು ಒಕ್ಕೂಟದ ಎಲ್ಲಾ ತಂಡದ ಅಧ್ಯಕ್ಷರು, ಕಾರ್ಯದರ್ಶಿ, ಸದಸ್ಯರು ಉಪಸ್ಥಿತರಿದ್ದರು. ಅನುಗ್ರಹ ಸಂಘದ ಸದಸ್ಯರಾದ ಶ್ರೀಮತಿ ಅನ್ನಮ್ಮ, ಶ್ರೀಮತಿ ವೇದಾವತಿ ಇವರು ಗೀತೆಯನ್ನು ಹಾಡಿದರು.

ಶ್ರೀಮತಿ ಜಯ ಮೋನಪ್ಪ ಗೌಡ ಸ್ವಾಗತಿಸಿ , ಶ್ರೀಮತಿ ಸಾಲಿ ವರ್ಗಿಸ್ ಸಂಘದ ವರದಿ ವಾಚಿಸಿದರು. ಶ್ರೀಮತಿ ಜಯಂತಿ ನಟರಾಜ್ ಧನ್ಯವಾದವಿತ್ತರು. ಶ್ರೀಮತಿ ಅನ್ನಮ್ಮ ಜೋರ್ಜ್ ನಿರೂಪಿಸಿದರು.

Related posts

ನಂದಿನಿ ಹಾಲಿನ ದರ 4 ರೂ. ಏರಿಕೆ

Suddi Udaya

ಸರ್ವರನ್ನೂ ಹಾಗೂ ಸರ್ವ ಕ್ಷೇತ್ರಗಳನ್ನೂ ಒಳಗೊಂಡ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿದ ಬಜೆಟ್ : ರಕ್ಷಿತ್ ಶಿವರಾಂ

Suddi Udaya

ನಡ ಸ. ಪ್ರೌ.ಶಾಲೆಯಲ್ಲಿ ತಾಲ್ಲೂಕು ಮಟ್ಟದ ಯೋಗ ಸ್ಪರ್ಧೆ

Suddi Udaya

ಭಾರಿ ಸಿಡಿಲು ಮಳೆ: ಕೊಯ್ಯೂರು ತೆಂಗಿನ ಮರಕ್ಕೆ ಸಿಡಿಲು ಬಡಿದು ಉರಿದ ಬೆಂಕಿ

Suddi Udaya

ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರತಿಭಟನಾ ಸಭೆ; ಸಾವಿರಾರು ಮಂದಿ ಭಾಗಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪುದುವೆಟ್ಟು ಶಾಂತ್ಯಾಯ ಶ್ರೀ ಮಹಾಗಣಪತಿ ಭಜನಾಮಂದಿರದ ಅನ್ನಛತ್ರ ಕಟ್ಟಡದ ಕಾಮಗಾರಿಗೆ ರೂ. 1ಲಕ್ಷ ಮಂಜೂರು

Suddi Udaya
error: Content is protected !!