July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಒಕ್ಕೂಟದ ತ್ರೈಮಾಸಿಕ ಸಭೆ

ಧರ್ಮಸ್ಥಳ ಗ್ರಾಮ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಧರ್ಮಸ್ಥಳ ಒಕ್ಕೂಟದ ತ್ರೈಮಾಸಿಕ ಸಭೆಯನ್ನು ಶ್ರೀಮತಿ ಸುನೀತಾ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಈ ವೇಳೆ ಅನುಗ್ರಹ ತಂಡಕ್ಕೆ ಜವಾಬ್ದಾರಿ ನೀಡಲಾಗಿತ್ತು, ಕೃಷಿ ಅಧಿಕಾರಿ ರಾಮ್ ಕುಮಾರ್, ಸೇವಾ ಪ್ರತಿನಿಧಿ ಶ್ರೀಮತಿ ಸುಜಾತ, ಒಕ್ಕೂಟದ ಪದಾಧಿಕಾರಿಗಳು, ಶೌರ್ಯ ವಿಪತ್ತು ಸಂಘದ ಅಧ್ಯಕ್ಷರು ಒಕ್ಕೂಟದ ಎಲ್ಲಾ ತಂಡದ ಅಧ್ಯಕ್ಷರು, ಕಾರ್ಯದರ್ಶಿ, ಸದಸ್ಯರು ಉಪಸ್ಥಿತರಿದ್ದರು. ಅನುಗ್ರಹ ಸಂಘದ ಸದಸ್ಯರಾದ ಶ್ರೀಮತಿ ಅನ್ನಮ್ಮ, ಶ್ರೀಮತಿ ವೇದಾವತಿ ಇವರು ಗೀತೆಯನ್ನು ಹಾಡಿದರು.

ಶ್ರೀಮತಿ ಜಯ ಮೋನಪ್ಪ ಗೌಡ ಸ್ವಾಗತಿಸಿ , ಶ್ರೀಮತಿ ಸಾಲಿ ವರ್ಗಿಸ್ ಸಂಘದ ವರದಿ ವಾಚಿಸಿದರು. ಶ್ರೀಮತಿ ಜಯಂತಿ ನಟರಾಜ್ ಧನ್ಯವಾದವಿತ್ತರು. ಶ್ರೀಮತಿ ಅನ್ನಮ್ಮ ಜೋರ್ಜ್ ನಿರೂಪಿಸಿದರು.

Related posts

ಲಾಯಿಲ: ಪುತ್ರಬೈಲಿ‌ನಲ್ಲಿ ಸರಕಾರದ ಕುಡಿಯುವ ನೀರಿನ ಬಾವಿ ಕಲುಷಿತಗೊಳಿಸಿ ಜಾಗ ಒತ್ತುವರಿ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ:

Suddi Udaya

ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ರೇಷ್ಮಾ ಕೆ.ಎಸ್ ರವರಿಗೆ ‘ರಾಜ್ಯ ಮಟ್ಟದ ವಿದ್ಯಾರತ್ನ ಪ್ರಶಸ್ತಿ’ ಪ್ರದಾನ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಮಾನ್ಸೂನ್ ಮೇನಿಯ 2023”

Suddi Udaya

ಮೇಲಂತಬೆಟ್ಟು ಶ್ರೀ ಬ್ರಹ್ಮ ಬೈದರ್ಕಳ ಧರ್ಮಚಾವಡಿ ಪಾಲೆತ್ತಡಿ ಗುತ್ತು ಜೀರ್ಣೋದ್ದಾರದ ಸಮಾಲೋಚನ ಸಭೆ

Suddi Udaya

ಮಾಂಡೋವಿ ಮೋಟಾರ್ಸ್ ಗೆ 40 ವರ್ಷದ ಸಂಭ್ರಮ, ನೆಚ್ಚಿನ ಕಾರು ಖರೀದಿಗೆ ಸುವರ್ಣವಕಾಶ

Suddi Udaya
error: Content is protected !!