September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಒಕ್ಕೂಟದ ತ್ರೈಮಾಸಿಕ ಸಭೆ

ಧರ್ಮಸ್ಥಳ ಗ್ರಾಮ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಧರ್ಮಸ್ಥಳ ಒಕ್ಕೂಟದ ತ್ರೈಮಾಸಿಕ ಸಭೆಯನ್ನು ಶ್ರೀಮತಿ ಸುನೀತಾ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಈ ವೇಳೆ ಅನುಗ್ರಹ ತಂಡಕ್ಕೆ ಜವಾಬ್ದಾರಿ ನೀಡಲಾಗಿತ್ತು, ಕೃಷಿ ಅಧಿಕಾರಿ ರಾಮ್ ಕುಮಾರ್, ಸೇವಾ ಪ್ರತಿನಿಧಿ ಶ್ರೀಮತಿ ಸುಜಾತ, ಒಕ್ಕೂಟದ ಪದಾಧಿಕಾರಿಗಳು, ಶೌರ್ಯ ವಿಪತ್ತು ಸಂಘದ ಅಧ್ಯಕ್ಷರು ಒಕ್ಕೂಟದ ಎಲ್ಲಾ ತಂಡದ ಅಧ್ಯಕ್ಷರು, ಕಾರ್ಯದರ್ಶಿ, ಸದಸ್ಯರು ಉಪಸ್ಥಿತರಿದ್ದರು. ಅನುಗ್ರಹ ಸಂಘದ ಸದಸ್ಯರಾದ ಶ್ರೀಮತಿ ಅನ್ನಮ್ಮ, ಶ್ರೀಮತಿ ವೇದಾವತಿ ಇವರು ಗೀತೆಯನ್ನು ಹಾಡಿದರು.

ಶ್ರೀಮತಿ ಜಯ ಮೋನಪ್ಪ ಗೌಡ ಸ್ವಾಗತಿಸಿ , ಶ್ರೀಮತಿ ಸಾಲಿ ವರ್ಗಿಸ್ ಸಂಘದ ವರದಿ ವಾಚಿಸಿದರು. ಶ್ರೀಮತಿ ಜಯಂತಿ ನಟರಾಜ್ ಧನ್ಯವಾದವಿತ್ತರು. ಶ್ರೀಮತಿ ಅನ್ನಮ್ಮ ಜೋರ್ಜ್ ನಿರೂಪಿಸಿದರು.

Related posts

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಸಂಗೀತ ಹಾಗೂ ಭರತನಾಟ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾನ್ವಿ ಪೂಜಾರಿ ಮಡಂತ್ಯಾರು ಆಯ್ಕೆ

Suddi Udaya

ಇಂದಬೆಟ್ಟು: ಕಜೆ ಅಂಗನವಾಡಿ ಕೆಂದ್ರದಲ್ಲಿ ಶ್ರಮದಾನ

Suddi Udaya

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

9/11 ಅರ್ಜಿಗಳನ್ನು ಕಾಲ ಮಿತಿಯಲ್ಲಿ ಇತ್ಯರ್ಥಕ್ಕೆ ತಾಲೂಕಿಗೆ ಮೂರು ದಿನಗಳ ಅಧಿಕಾರಿಗಳ ಭೇಟಿಗೆ ಉಸ್ತುವಾರಿ ಸಚಿವರ ಸೂಚನೆ

Suddi Udaya

ಧರ್ಬೆತ್ತಡ್ಕ: ವಿದ್ಯುತ್ ಕಂಬ ಉರುಳಿ ಸಭಾಭವನಕ್ಕೆ ಹಾನಿ

Suddi Udaya

ಬಿ.ಎನ್. ವೈ.ಎಸ್ ಪದವಿ ಪರೀಕ್ಷೆ: ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಕಾಲೇಜಿಗೆ 9ನೇ ರ್‍ಯಾಂಕ್

Suddi Udaya
error: Content is protected !!