23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಒಕ್ಕೂಟದ ತ್ರೈಮಾಸಿಕ ಸಭೆ

ಧರ್ಮಸ್ಥಳ ಗ್ರಾಮ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಧರ್ಮಸ್ಥಳ ಒಕ್ಕೂಟದ ತ್ರೈಮಾಸಿಕ ಸಭೆಯನ್ನು ಶ್ರೀಮತಿ ಸುನೀತಾ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಈ ವೇಳೆ ಅನುಗ್ರಹ ತಂಡಕ್ಕೆ ಜವಾಬ್ದಾರಿ ನೀಡಲಾಗಿತ್ತು, ಕೃಷಿ ಅಧಿಕಾರಿ ರಾಮ್ ಕುಮಾರ್, ಸೇವಾ ಪ್ರತಿನಿಧಿ ಶ್ರೀಮತಿ ಸುಜಾತ, ಒಕ್ಕೂಟದ ಪದಾಧಿಕಾರಿಗಳು, ಶೌರ್ಯ ವಿಪತ್ತು ಸಂಘದ ಅಧ್ಯಕ್ಷರು ಒಕ್ಕೂಟದ ಎಲ್ಲಾ ತಂಡದ ಅಧ್ಯಕ್ಷರು, ಕಾರ್ಯದರ್ಶಿ, ಸದಸ್ಯರು ಉಪಸ್ಥಿತರಿದ್ದರು. ಅನುಗ್ರಹ ಸಂಘದ ಸದಸ್ಯರಾದ ಶ್ರೀಮತಿ ಅನ್ನಮ್ಮ, ಶ್ರೀಮತಿ ವೇದಾವತಿ ಇವರು ಗೀತೆಯನ್ನು ಹಾಡಿದರು.

ಶ್ರೀಮತಿ ಜಯ ಮೋನಪ್ಪ ಗೌಡ ಸ್ವಾಗತಿಸಿ , ಶ್ರೀಮತಿ ಸಾಲಿ ವರ್ಗಿಸ್ ಸಂಘದ ವರದಿ ವಾಚಿಸಿದರು. ಶ್ರೀಮತಿ ಜಯಂತಿ ನಟರಾಜ್ ಧನ್ಯವಾದವಿತ್ತರು. ಶ್ರೀಮತಿ ಅನ್ನಮ್ಮ ಜೋರ್ಜ್ ನಿರೂಪಿಸಿದರು.

Related posts

ಡಾ.ಸುಬ್ರಹ್ಮಣ್ಯ ಭಟ್ಟರ ದಕ್ಷಿಣ ಕನ್ನಡ ಭಾಷಾ ಸೊಗಡಿನ  ಮೂರನೇ ಕಾದಂಬರಿ “ಅಚ್ಚಣ್ಣ ಭಟ್ರು” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಕಡಿರುದ್ಯಾವರ: ಕಾನರ್ಪ ಎಂಬಲ್ಲಿ ಕಾಡಾನೆ ದಾಳಿ, ಕೃಷಿ ನಾಶ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ಹಿರಿಯ ನಾಗರಿಕರ ದಿನಾಚರಣೆ

Suddi Udaya

ಪುಣ್ಯಕೋಟಿ ನಾಡಿನಲ್ಲಿ ಮಾತು ಉಳಿಸಿಕೊಳ್ಳದ ಕಾಂಗ್ರೆಸ್ ಸರಕಾರ: ಕರ್ನಾಟಕಕ್ಕೆ ಭಾರವಾದ ಮುಂಗಡ ಪತ್ರ: ಶಾಸಕ ಹರೀಶ್ ಪೂಂಜ

Suddi Udaya

ಬಂದಾರು: ಚಂದ್ರಹಾಸ ಕುಂಬಾರರವರಿಗೆ “ಕಲಾ ರತ್ನ” ಪ್ರಶಸ್ತಿ

Suddi Udaya
error: Content is protected !!