23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಒಕ್ಕೂಟದ ತ್ರೈಮಾಸಿಕ ಸಭೆ

ಧರ್ಮಸ್ಥಳ ಗ್ರಾಮ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಧರ್ಮಸ್ಥಳ ಒಕ್ಕೂಟದ ತ್ರೈಮಾಸಿಕ ಸಭೆಯನ್ನು ಶ್ರೀಮತಿ ಸುನೀತಾ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಈ ವೇಳೆ ಅನುಗ್ರಹ ತಂಡಕ್ಕೆ ಜವಾಬ್ದಾರಿ ನೀಡಲಾಗಿತ್ತು, ಕೃಷಿ ಅಧಿಕಾರಿ ರಾಮ್ ಕುಮಾರ್, ಸೇವಾ ಪ್ರತಿನಿಧಿ ಶ್ರೀಮತಿ ಸುಜಾತ, ಒಕ್ಕೂಟದ ಪದಾಧಿಕಾರಿಗಳು, ಶೌರ್ಯ ವಿಪತ್ತು ಸಂಘದ ಅಧ್ಯಕ್ಷರು ಒಕ್ಕೂಟದ ಎಲ್ಲಾ ತಂಡದ ಅಧ್ಯಕ್ಷರು, ಕಾರ್ಯದರ್ಶಿ, ಸದಸ್ಯರು ಉಪಸ್ಥಿತರಿದ್ದರು. ಅನುಗ್ರಹ ಸಂಘದ ಸದಸ್ಯರಾದ ಶ್ರೀಮತಿ ಅನ್ನಮ್ಮ, ಶ್ರೀಮತಿ ವೇದಾವತಿ ಇವರು ಗೀತೆಯನ್ನು ಹಾಡಿದರು.

ಶ್ರೀಮತಿ ಜಯ ಮೋನಪ್ಪ ಗೌಡ ಸ್ವಾಗತಿಸಿ , ಶ್ರೀಮತಿ ಸಾಲಿ ವರ್ಗಿಸ್ ಸಂಘದ ವರದಿ ವಾಚಿಸಿದರು. ಶ್ರೀಮತಿ ಜಯಂತಿ ನಟರಾಜ್ ಧನ್ಯವಾದವಿತ್ತರು. ಶ್ರೀಮತಿ ಅನ್ನಮ್ಮ ಜೋರ್ಜ್ ನಿರೂಪಿಸಿದರು.

Related posts

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.172 ಕೋಟಿ ವ್ಯವಹಾರ, ರೂ. 87 ಲಕ್ಷ ಲಾಭ, ಶೇ.4 ಡಿವಿಡೆಂಡ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂಚಿ ಕಾಮಕೋಟಿ ಪೀಠದ ರಿಕ್ಷಾ ಕೊಡುಗೆ

Suddi Udaya

ಉಜಿರೆ ಎಸ್.ಕೆ.ಡಿ.ಆರ್.ಡಿ.ಪಿ ಕಾರ್ಯಕ್ಷೇತ್ರದ ಒಕ್ಕೂಟದಿಂದ ಸುಜ್ಞಾನ ನಿಧಿ ವಿದ್ಯಾರ್ಥಿವೇತನದ ಅನುದಾನ ಪತ್ರ ಹಸ್ತಾಂತರ

Suddi Udaya

ಕುಂಬಾರರ ಸೇವಾ ಸಂಘದ ಮಾಸಿಕ ಸಭೆ: ಸಂಘದ ಅಧ್ಯಕ್ಷ ಹೆಚ್. ಪದ್ಮಕುಮಾರ್ ಅಧ್ಯಕ್ಷತೆ

Suddi Udaya

ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಬೆಳ್ತಂಗಡಿ : ಹಳೇಕೋಟೆ ಬಳಿ ಪಿಕಪ್ ಗೆ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು ; ಮತ್ತೋರ್ವ ಗಂಭೀರ

Suddi Udaya
error: Content is protected !!