April 28, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ನಾಳ ಸಮೀಪದ ಗದ್ದೆಯ ಪಾಲು ಬಾವಿಗೆ ಬಿದ್ದ ಅಡಿಕೆ ಸಾಗಾಟದ ಪಿಕಪ್

ಗೇರುಕಟ್ಟೆ : ಭಾರಿ ಗುಡುಗು, ಗಾಳಿ-ಮಳೆಗೆ ಆಡಿಕೆ ಸಾಗಾಟದ ಪಿಕಪ್ ವಾಹನ ಸುಮಾರು 20 ಅಡಿ ಆಳದ ಬಾವಿಗೆ ಬಿದ್ದ ಘಟನೆ ಎ.26 ರಂದು ಸಂಜೆ 7 ಗಂಟೆಗೆ ಸಂಭವಿಸಿದೆ.


ಗುರುವಾಯನಕೆರೆ ಯಿಂದ ಪುತ್ತೂರಿಗೆ 65 ಕೆ.ಜಿ ತೂಕದ 30 ಚೀಲ ಅಡಿಕೆ ಸಾಗಿಸುತ್ತಿದ್ದರು. ಮಂಜೊಟ್ಟಿ ಸಮೀಪದ ಕೇಳ್ತಾಜೆ ನಿವಾಸಿ ಹನೀಫ್ ಮಾಲೀಕತ್ವದ ಪಿಕಪ್ ನಲ್ಲಿ ಸಾಗಿಸುವ ಸಂದರ್ಭದಲ್ಲಿ ನಾಳ ಸಮೀಪದ ಮೈಲೋಡಿ ಕಡಿದಾದ ತಿರುವಿನಲ್ಲಿರುವ ಗೆದ್ದಯ ಪಕ್ಕದ ಬಾವಿಗೆ ತಲೆ ಕೆಳಗಾಗಿ ಬಿದ್ದಿದೆ.ಚಾಲಕ ಮತ್ತು ನಿರ್ವಾಹಕರಿಗೆ ಯಾವುದೇ ರೀತಿಯ ತೊಂದರೆಯಾಗಿಲ್ಲ.ಸ್ಥಳೀಯರ ಸಹಾಯದಿಂದ ಅಡಿಕೆ ತುಂಬಿದ ಚೀಲಗಳನ್ನು ಬೇರೆ ವಾಹನಕ್ಕೆ ಸಾಗಿಸಲು ಸಹಕರಿಸಿದರು.

Related posts

ಮದ್ದಡ್ಕ: ಬದ್ಯಾರ್ ನಿವಾಸಿ ಸತೀಶ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಜು.25: ಹಾಲು ಹೆಚ್ಚಳ ಮತ್ತು ಹೈನುಗಾರಿಕಾ ಮಾಹಿತಿ ಕಾರ್ಯಕ್ರಮ

Suddi Udaya

ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯ ವಾರ್ಷಿಕೋತ್ಸವ

Suddi Udaya

ಕನ್ನಡ ಪ್ರಬಂಧ ಸ್ಪರ್ಧೆ: ಶ್ರೀ ಧ.ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿನಿ ಕು| ಗಗನ್ಯ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂತೋಷ್ ಮಚ್ಚಗುರಿ

Suddi Udaya

ಫೆ.19: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರೋತ್ಸವದ ಮಹಾರಥೋತ್ಸವದ ಪ್ರಯುಕ್ತ ‘ಬೆಳ್ತಂಗಡಿ ಮ್ಯೂಸಿಕಲ್ ನೈಟ್ಸ್’ ಹಾಗೂ ಬೀಟ್ ರಾಕರ್ಸ್ ಡ್ಯಾನ್ಸ್ ಇವರಿಂದ ಡಾನ್ಸ್ ಫ್ಲೇಮ್

Suddi Udaya
error: Content is protected !!