23.6 C
ಪುತ್ತೂರು, ಬೆಳ್ತಂಗಡಿ
June 16, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ನಾಳ ಸಮೀಪದ ಗದ್ದೆಯ ಪಾಲು ಬಾವಿಗೆ ಬಿದ್ದ ಅಡಿಕೆ ಸಾಗಾಟದ ಪಿಕಪ್

ಗೇರುಕಟ್ಟೆ : ಭಾರಿ ಗುಡುಗು, ಗಾಳಿ-ಮಳೆಗೆ ಆಡಿಕೆ ಸಾಗಾಟದ ಪಿಕಪ್ ವಾಹನ ಸುಮಾರು 20 ಅಡಿ ಆಳದ ಬಾವಿಗೆ ಬಿದ್ದ ಘಟನೆ ಎ.26 ರಂದು ಸಂಜೆ 7 ಗಂಟೆಗೆ ಸಂಭವಿಸಿದೆ.


ಗುರುವಾಯನಕೆರೆ ಯಿಂದ ಪುತ್ತೂರಿಗೆ 65 ಕೆ.ಜಿ ತೂಕದ 30 ಚೀಲ ಅಡಿಕೆ ಸಾಗಿಸುತ್ತಿದ್ದರು. ಮಂಜೊಟ್ಟಿ ಸಮೀಪದ ಕೇಳ್ತಾಜೆ ನಿವಾಸಿ ಹನೀಫ್ ಮಾಲೀಕತ್ವದ ಪಿಕಪ್ ನಲ್ಲಿ ಸಾಗಿಸುವ ಸಂದರ್ಭದಲ್ಲಿ ನಾಳ ಸಮೀಪದ ಮೈಲೋಡಿ ಕಡಿದಾದ ತಿರುವಿನಲ್ಲಿರುವ ಗೆದ್ದಯ ಪಕ್ಕದ ಬಾವಿಗೆ ತಲೆ ಕೆಳಗಾಗಿ ಬಿದ್ದಿದೆ.ಚಾಲಕ ಮತ್ತು ನಿರ್ವಾಹಕರಿಗೆ ಯಾವುದೇ ರೀತಿಯ ತೊಂದರೆಯಾಗಿಲ್ಲ.ಸ್ಥಳೀಯರ ಸಹಾಯದಿಂದ ಅಡಿಕೆ ತುಂಬಿದ ಚೀಲಗಳನ್ನು ಬೇರೆ ವಾಹನಕ್ಕೆ ಸಾಗಿಸಲು ಸಹಕರಿಸಿದರು.

Related posts

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆಯ ಸಂಪಾದಕ ಬಿ.ಎಸ್ ಕುಲಾಲ್ ರವರ ಪುತ್ರಿ ದೀಕ್ಷಿತಾ.ಬಿ.ಎಸ್ ಹಾಗೂ ಕೀರ್ತಿರಾಜ್ ರವರ ವಿವಾಹ ಸಮಾರಂಭ

Suddi Udaya

ಅಭ್ಯಾಸ್ ಮತ್ತು ಪೈ ಅಕಾಡೆಮಿಯಿಂದ ಎಸ್.ಎಸ್.ಎಲ್.ಸಿ ವಿದ್ಯಾಥಿಗಳಿಗೆ ಪರೀಕ್ಷಾ ಪೂರ್ವಸಿದ್ಧತಾ ತರಬೇತಿ ಕಾರ್ಯಾಗಾರ

Suddi Udaya

ಉಜಿರೆ ಖಲೀಫಾ ಜುಮಾ ಮಸೀದಿ ಹಾಗೂ ಅಲ್ ಬದ್ರಿಯಾ ಅರೇಬಿಕ್ ಮದರಸ ಕಮಿಟಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ತುಳುನಾಡು ಕೋಳಿ ಒಕ್ಕೂಟ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕೇಂದ್ರ ಸಮಿತಿ ರಚನೆ: ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಉಚ್ಚೂರು, ಪ್ರ.ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಬಳಂಜ, ಕೋಶಾಧಿಕಾರಿಯಾಗಿ ಕೇಶವ ಕೊಯ್ಯೂರು

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ಮಾದರಿ ಸ್ಪರ್ಧೆ

Suddi Udaya

ಪರಸ್ಪರ ಯುವಕ ಮಂಡಲ ಈದು-ನಾರಾವಿ ನೇತೃತ್ವದಲ್ಲಿ ನಡೆಯುವ ಮಹಾಚಂಡಿಕಾ ಯಾಗದ ಪೋಸ್ಟರ್ ಬಿಡುಗಡೆ

Suddi Udaya
error: Content is protected !!