24.8 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ನಾಳ ಸಮೀಪದ ಗದ್ದೆಯ ಪಾಲು ಬಾವಿಗೆ ಬಿದ್ದ ಅಡಿಕೆ ಸಾಗಾಟದ ಪಿಕಪ್

ಗೇರುಕಟ್ಟೆ : ಭಾರಿ ಗುಡುಗು, ಗಾಳಿ-ಮಳೆಗೆ ಆಡಿಕೆ ಸಾಗಾಟದ ಪಿಕಪ್ ವಾಹನ ಸುಮಾರು 20 ಅಡಿ ಆಳದ ಬಾವಿಗೆ ಬಿದ್ದ ಘಟನೆ ಎ.26 ರಂದು ಸಂಜೆ 7 ಗಂಟೆಗೆ ಸಂಭವಿಸಿದೆ.


ಗುರುವಾಯನಕೆರೆ ಯಿಂದ ಪುತ್ತೂರಿಗೆ 65 ಕೆ.ಜಿ ತೂಕದ 30 ಚೀಲ ಅಡಿಕೆ ಸಾಗಿಸುತ್ತಿದ್ದರು. ಮಂಜೊಟ್ಟಿ ಸಮೀಪದ ಕೇಳ್ತಾಜೆ ನಿವಾಸಿ ಹನೀಫ್ ಮಾಲೀಕತ್ವದ ಪಿಕಪ್ ನಲ್ಲಿ ಸಾಗಿಸುವ ಸಂದರ್ಭದಲ್ಲಿ ನಾಳ ಸಮೀಪದ ಮೈಲೋಡಿ ಕಡಿದಾದ ತಿರುವಿನಲ್ಲಿರುವ ಗೆದ್ದಯ ಪಕ್ಕದ ಬಾವಿಗೆ ತಲೆ ಕೆಳಗಾಗಿ ಬಿದ್ದಿದೆ.ಚಾಲಕ ಮತ್ತು ನಿರ್ವಾಹಕರಿಗೆ ಯಾವುದೇ ರೀತಿಯ ತೊಂದರೆಯಾಗಿಲ್ಲ.ಸ್ಥಳೀಯರ ಸಹಾಯದಿಂದ ಅಡಿಕೆ ತುಂಬಿದ ಚೀಲಗಳನ್ನು ಬೇರೆ ವಾಹನಕ್ಕೆ ಸಾಗಿಸಲು ಸಹಕರಿಸಿದರು.

Related posts

ಪಾರೆಂಕಿ ಮಾರಿಗುಡಿ ಶ್ರೀ ಮಾರಿಕಾಂಬ ದೇವಿಯ ಸನ್ನಿಧಿಯಲ್ಲಿ ದಶಮಾನೋತ್ತರ ಅಷ್ಟಮ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ದೊಂಪದ ಬಲಿ ನೇಮೋತ್ಸವ

Suddi Udaya

ಜಿಲ್ಲಾ ಒಕ್ಕಲಿಗರ ಗೌಡರ ಸೇವಾ ಸಂಘಕ್ಕೆ ಬೆಳ್ತಂಗಡಿಯಿಂದ ಐದು ಜನ ಆಯ್ಕೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ “ಅಕ್ಷಯ ಪಾಕಶಾಲೆ”- ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್

Suddi Udaya

ಇಂದು(ಜ.13) ಬೆಳ್ತಂಗಡಿ ಲಿಯೋ ಕ್ಲಬ್ ಉದ್ಘಾಟನೆ ಹಾಗೂ ಪದಗ್ರಹಣ

Suddi Udaya

ಪ್ರತಿಭಾ ಕಾರಂಜಿ ಭರತನಾಟ್ಯ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!