July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ನಾಳ ಸಮೀಪದ ಗದ್ದೆಯ ಪಾಲು ಬಾವಿಗೆ ಬಿದ್ದ ಅಡಿಕೆ ಸಾಗಾಟದ ಪಿಕಪ್

ಗೇರುಕಟ್ಟೆ : ಭಾರಿ ಗುಡುಗು, ಗಾಳಿ-ಮಳೆಗೆ ಆಡಿಕೆ ಸಾಗಾಟದ ಪಿಕಪ್ ವಾಹನ ಸುಮಾರು 20 ಅಡಿ ಆಳದ ಬಾವಿಗೆ ಬಿದ್ದ ಘಟನೆ ಎ.26 ರಂದು ಸಂಜೆ 7 ಗಂಟೆಗೆ ಸಂಭವಿಸಿದೆ.


ಗುರುವಾಯನಕೆರೆ ಯಿಂದ ಪುತ್ತೂರಿಗೆ 65 ಕೆ.ಜಿ ತೂಕದ 30 ಚೀಲ ಅಡಿಕೆ ಸಾಗಿಸುತ್ತಿದ್ದರು. ಮಂಜೊಟ್ಟಿ ಸಮೀಪದ ಕೇಳ್ತಾಜೆ ನಿವಾಸಿ ಹನೀಫ್ ಮಾಲೀಕತ್ವದ ಪಿಕಪ್ ನಲ್ಲಿ ಸಾಗಿಸುವ ಸಂದರ್ಭದಲ್ಲಿ ನಾಳ ಸಮೀಪದ ಮೈಲೋಡಿ ಕಡಿದಾದ ತಿರುವಿನಲ್ಲಿರುವ ಗೆದ್ದಯ ಪಕ್ಕದ ಬಾವಿಗೆ ತಲೆ ಕೆಳಗಾಗಿ ಬಿದ್ದಿದೆ.ಚಾಲಕ ಮತ್ತು ನಿರ್ವಾಹಕರಿಗೆ ಯಾವುದೇ ರೀತಿಯ ತೊಂದರೆಯಾಗಿಲ್ಲ.ಸ್ಥಳೀಯರ ಸಹಾಯದಿಂದ ಅಡಿಕೆ ತುಂಬಿದ ಚೀಲಗಳನ್ನು ಬೇರೆ ವಾಹನಕ್ಕೆ ಸಾಗಿಸಲು ಸಹಕರಿಸಿದರು.

Related posts

“ಬದಲಾವಣೆಯ ಶಿಕ್ಷಣ ಭವಿಷ್ಯದ ನಿರ್ಮಾಣ” ನೂತನ ಶೈಕ್ಷಣಿಕ ವರ್ಷ ಪ್ರಾರಂಭ: ವಿದ್ಯಾದೇಗುಲಗಳಲ್ಲಿ ಮಕ್ಕಳ ಕಲರವ: ಪಿಎಂಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ತಾ.ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ಕಳಿಯ ಬದಿನಡೆ ದೈವಗಳಿಗೆ ವಾರ್ಷಿಕ ನೇಮೋತ್ಸವ

Suddi Udaya

ಬೆಳ್ತಂಗಡಿ: ಬಸ್ಸಿನಲ್ಲಿ ಮಹಿಳೆಯರ ಬಗ್ಗೆ ಅಶ್ಲೀಲ ಪದ ಬಳಕೆ:ಮೂವರ ಮೇಲೆ ಅಪರಿಚಿತರಿಂದ ಹಲ್ಲೆ; ಪ್ರಕರಣ ದಾಖಲು

Suddi Udaya

ಚಾರ್ಮಾಡಿ ಘಾಟಿಯಲ್ಲಿ ತಡೆಗೋಡೆಗೆ ಗುದ್ದಿದ ಖಾಸಗಿ ಬಸ್

Suddi Udaya

ನಾರಾವಿ ಶ್ರೀ ಕೃಷ್ಣ ಹೋಟೆಲ್ ನ ಮಾಲಕ ಚಂದ್ರಕಾಂತ ಹೆಗ್ಡೆ ನಿಧನ

Suddi Udaya

ಕೊಯ್ಯೂರು ಪಂಚದುರ್ಗ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya
error: Content is protected !!