25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ನಾಳ ಸಮೀಪದ ಗದ್ದೆಯ ಪಾಲು ಬಾವಿಗೆ ಬಿದ್ದ ಅಡಿಕೆ ಸಾಗಾಟದ ಪಿಕಪ್

ಗೇರುಕಟ್ಟೆ : ಭಾರಿ ಗುಡುಗು, ಗಾಳಿ-ಮಳೆಗೆ ಆಡಿಕೆ ಸಾಗಾಟದ ಪಿಕಪ್ ವಾಹನ ಸುಮಾರು 20 ಅಡಿ ಆಳದ ಬಾವಿಗೆ ಬಿದ್ದ ಘಟನೆ ಎ.26 ರಂದು ಸಂಜೆ 7 ಗಂಟೆಗೆ ಸಂಭವಿಸಿದೆ.


ಗುರುವಾಯನಕೆರೆ ಯಿಂದ ಪುತ್ತೂರಿಗೆ 65 ಕೆ.ಜಿ ತೂಕದ 30 ಚೀಲ ಅಡಿಕೆ ಸಾಗಿಸುತ್ತಿದ್ದರು. ಮಂಜೊಟ್ಟಿ ಸಮೀಪದ ಕೇಳ್ತಾಜೆ ನಿವಾಸಿ ಹನೀಫ್ ಮಾಲೀಕತ್ವದ ಪಿಕಪ್ ನಲ್ಲಿ ಸಾಗಿಸುವ ಸಂದರ್ಭದಲ್ಲಿ ನಾಳ ಸಮೀಪದ ಮೈಲೋಡಿ ಕಡಿದಾದ ತಿರುವಿನಲ್ಲಿರುವ ಗೆದ್ದಯ ಪಕ್ಕದ ಬಾವಿಗೆ ತಲೆ ಕೆಳಗಾಗಿ ಬಿದ್ದಿದೆ.ಚಾಲಕ ಮತ್ತು ನಿರ್ವಾಹಕರಿಗೆ ಯಾವುದೇ ರೀತಿಯ ತೊಂದರೆಯಾಗಿಲ್ಲ.ಸ್ಥಳೀಯರ ಸಹಾಯದಿಂದ ಅಡಿಕೆ ತುಂಬಿದ ಚೀಲಗಳನ್ನು ಬೇರೆ ವಾಹನಕ್ಕೆ ಸಾಗಿಸಲು ಸಹಕರಿಸಿದರು.

Related posts

ತಾಲೂಕು ಮಟ್ಟದ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್ಗಾರ್ಟನ್ ವಿದ್ಯಾರ್ಥಿಗಳಿಗಾಗಿ ರೊಬೋಟ್ “ಶ್ರುತಿ” ಜೊತೆಗೆ ವಿಶೇಷ ಸಂವಹನ ಕಾರ್ಯಕ್ರಮ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ ಅನಾರೋಗ್ಯದಲ್ಲಿರುವ ಗ್ರಾಮ ಪಂಚಾಯತ್ ನೌಕರರಿಗೆ ರೂ.35 ಸಾವಿರ ಆರ್ಥಿಕ ನೆರವು ಹಾಗೂ ಪಡಿತರ ವಿತರಣೆ

Suddi Udaya

ಹಾಡುಹಗಲೇ ಚರ್ಚ್ ರೋಡ್ ಬಳಿ ನಿಲ್ಲಿಸಿದ್ದ ಬೈಕ್ ನಾಪತ್ತೆ

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : ಧಾರ್ಮಿಕ ಸಭೆ, ಸಾಧಕರಿಗೆ ಸನ್ಮಾನ

Suddi Udaya
error: Content is protected !!