24.2 C
ಪುತ್ತೂರು, ಬೆಳ್ತಂಗಡಿ
September 9, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ನಾಳ ಸಮೀಪದ ಗದ್ದೆಯ ಪಾಲು ಬಾವಿಗೆ ಬಿದ್ದ ಅಡಿಕೆ ಸಾಗಾಟದ ಪಿಕಪ್

ಗೇರುಕಟ್ಟೆ : ಭಾರಿ ಗುಡುಗು, ಗಾಳಿ-ಮಳೆಗೆ ಆಡಿಕೆ ಸಾಗಾಟದ ಪಿಕಪ್ ವಾಹನ ಸುಮಾರು 20 ಅಡಿ ಆಳದ ಬಾವಿಗೆ ಬಿದ್ದ ಘಟನೆ ಎ.26 ರಂದು ಸಂಜೆ 7 ಗಂಟೆಗೆ ಸಂಭವಿಸಿದೆ.


ಗುರುವಾಯನಕೆರೆ ಯಿಂದ ಪುತ್ತೂರಿಗೆ 65 ಕೆ.ಜಿ ತೂಕದ 30 ಚೀಲ ಅಡಿಕೆ ಸಾಗಿಸುತ್ತಿದ್ದರು. ಮಂಜೊಟ್ಟಿ ಸಮೀಪದ ಕೇಳ್ತಾಜೆ ನಿವಾಸಿ ಹನೀಫ್ ಮಾಲೀಕತ್ವದ ಪಿಕಪ್ ನಲ್ಲಿ ಸಾಗಿಸುವ ಸಂದರ್ಭದಲ್ಲಿ ನಾಳ ಸಮೀಪದ ಮೈಲೋಡಿ ಕಡಿದಾದ ತಿರುವಿನಲ್ಲಿರುವ ಗೆದ್ದಯ ಪಕ್ಕದ ಬಾವಿಗೆ ತಲೆ ಕೆಳಗಾಗಿ ಬಿದ್ದಿದೆ.ಚಾಲಕ ಮತ್ತು ನಿರ್ವಾಹಕರಿಗೆ ಯಾವುದೇ ರೀತಿಯ ತೊಂದರೆಯಾಗಿಲ್ಲ.ಸ್ಥಳೀಯರ ಸಹಾಯದಿಂದ ಅಡಿಕೆ ತುಂಬಿದ ಚೀಲಗಳನ್ನು ಬೇರೆ ವಾಹನಕ್ಕೆ ಸಾಗಿಸಲು ಸಹಕರಿಸಿದರು.

Related posts

ಎಸ್.ಡಿ.ಎಂ ಕಾಲೇಜು : ‘ಎ.ಸ್.ಡಿ.ಎಂ ನೆನಪಿನಂಗಳ’ ಕಾರ್ಯಕ್ರಮ: ಅರ್ಹ ವಿದ್ಯಾರ್ಥಿನಿಗೆ ವಿದ್ಯಾರ್ಥಿ ವೇತನ ವಿತರಣೆ, ನಿವೃತ್ತ ಡಾ. ಭಾಸ್ಕರ್ ಹೆಗಡೆಯವರಿಗೆ‌ ಸನ್ಮಾನ

Suddi Udaya

ಬೆಳ್ತಂಗಡಿ: ಜೆಪಿ ಅಟ್ಯಾಕ್ರ್ಸ್ ಪ್ರಾಯೋಜಕತ್ವದಲ್ಲಿ ತಾಲೂಕು ಮಟ್ಟದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಭೇಟಿ

Suddi Udaya

ಬಂದಾರು: ಕರುವಿನ ಮೇಲೆ ಚಿರತೆ ದಾಳಿ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಪರಿಸರ ದಿನಾಚರಣೆ

Suddi Udaya

ಉಜಿರೆ: ಅಜಿತ್ ನಗರ ನಿವಾಸಿ ವಿಲ್ಫ್ರೆಡ್ ಡಿಸೋಜಾ ನಿಧನ

Suddi Udaya
error: Content is protected !!