25.1 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ಭೂಮಿ ದಿನ ಮತ್ತು ಪುಸ್ತಕ ದಿನ ಆಚರಣೆ

ಉಜಿರೆ: ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ಗ್ರಂಥಾಲಯದಲ್ಲಿ ವಿಶ್ವ-ಭೂಮಿ ದಿನ ಹಾಗೂ ವಿಶ್ವ-ಪುಸ್ತಕ ದಿನದ ಅಂಗವಾಗಿ ಸಂಬಂಧಿಸಿದ ಪುಸ್ತಕ ಮತ್ತು ಲೇಖನಗಳನ್ನು ಅಧ್ಯಯನಕ್ಕಾಗಿ ಪ್ರದರ್ಶನದಲ್ಲಿ ಜೋಡಿಸಲಾಗಿತ್ತು.

ಕಾಲೇಜಿನ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಪ್ರದರ್ಶನಕ್ಕೆ ಭೇಟಿ ನೀಡಿ ಸದುಪಯೋಗ ಪಡೆದುಕೊಂಡರು. ಗ್ರಂಥಪಾಲಕಿ ಡಾ.ರಜತಾ ಪುಸ್ತಕ ಪ್ರದರ್ಶನವನ್ನು ಸಂಯೋಜಿಸಿದ್ದರು.

Related posts

ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಅನ್ನಛತ್ರ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಅನುದಾನದ ಮಂಜೂರಾತಿ ಪತ್ರ ವಿತರಣೆ

Suddi Udaya

ಗರ್ಡಾಡಿ ನಿವಾಸಿ ಲೀಲಾ ಹೃದಯಾಘಾತದಿಂದ ನಿಧನ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ದಲ್ಲಿ ಬ್ರಹ್ಮಕಲಶದ ದಿನಾಚರಣೆ

Suddi Udaya

ನಾಲ್ಕೂರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ ಹೆಗ್ಡೆ ಆಯ್ಕೆ

Suddi Udaya

ಬೆಳ್ತಂಗಡಿ : ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ವಿವಿಧ ಕ್ಷೇತ್ರದ ಮಹಿಳಾ ಸಾಧಕರಿಗೆ ಸನ್ಮಾನ

Suddi Udaya
error: Content is protected !!