July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಶ್ರೀ ರಾಮಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಯೋಧ್ಯೆಯ ಸಂಸದರು, ಮೇಯರ್ ಹಾಗೂ ಶಾಸಕರಿಗೆ ಅಯೋಧ್ಯೆ ಶಾಖಾ ಮಠದ ಶಿಲಾನ್ಯಾಸಕ್ಕೆ ಆಹ್ವಾನ

ಬೆಳ್ತಂಗಡಿ: ಅಯೋಧ್ಯೆಯಲ್ಲಿ ಎ.26 ರಂದು ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನ ಜಗದ್ಗುರು ಪೀಠದ ಪೀಠಧೀಶರಾದ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿ ಮಹಾರಾಜ ರವರು ಅಯೋಧ್ಯೆಯ ಶಾಸಕ ವೇದ್ ಪ್ರಕಾಶ್ ಗುಪ್ತ, ಅಯೋಧ್ಯೆಯ ಸಂಸದ ಅವದೇಶ್ ಪ್ರಸಾದ್, ಅಯೋಧ್ಯೆಯ ಮೇಯರ್ ಗಿರೀಶ್ ಪತಿ ತ್ರಿಪಾಠಿ,

ಅಯೋಧ್ಯೆಯ ಮಾಜಿ ಸಂಸದ ಲಲ್ಲೂ ಸಿಂಗ್, ಅಯೋಧ್ಯೆಯ ಜಿಲ್ಲಾ ಪಂಚಾಯತ್ ಅಧ್ಯಕ್ಷ ಅಲೋಕ್ ಸಿಂಗ್ ರೋಹಿತ್ ಅವರನ್ನು ಭೇಟಿ ಮಾಡಿ ಮೇ 19 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಶಾಖಾ ಮಠದ ಭೂಮಿ ಪೂಜೆಗೆ ಆಹ್ವಾನಿಸಿದರು.

Related posts

ಉದ್ಯೋಗ ಖಾತರಿ ಯೋಜನೆಯಡಿ ಮಾನವ ದಿನಗಳನ್ನು ಸೃಜಿಸಿ ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದ ಬಂದಾರು ಗ್ರಾಮ ಪಂಚಾಯತ್

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಪ.ಪೂ. ವಿಜ್ಞಾನ ವಿಭಾಗದ ಶೈಕ್ಷಣಿಕ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಪುತ್ತೂರು ಜಿಲ್ಲಾ ಸಮಿತಿಯ ಪದಾಧಿಕಾರಿಗಳ ಸಭೆಯಲ್ಲಿ ವಾಣಿ ಶಿಕ್ಷಣ ಸಂಸ್ಥೆಗಳ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಳಂಜ: ಬೊಳ್ಳಾಜೆಯಿಂದ ಡೆಂಜೋಲಿ ತನಕ ಅಪಾಯಕಾರಿ ಮರಗಳ ತೆರವು ಕಾರ್ಯ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಮಕ್ಕಳ ಹಕ್ಕುಗಳ ಸಪ್ತಾಹ

Suddi Udaya

ಬೆಳ್ತಂಗಡಿ : ವಕೀಲರು ವಿನೋದರ್ ಕುಂಬಾರ ಇವರ ಸಾರಥ್ಯದಲ್ಲಿ ‘ವಿನು ಪೋಟರಿ ಸ್ಟುಡಿಯೋ’ ಇದರ ಪೋಸ್ಟರ್ ಬಿಡುಗಡೆ

Suddi Udaya
error: Content is protected !!