23.1 C
ಪುತ್ತೂರು, ಬೆಳ್ತಂಗಡಿ
June 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಕೊಯ್ಯೂರು: ದೇವಸ ಬಾಬು ಗೌಡ ನಿಧನ

ಕೊಯ್ಯೂರು ಗ್ರಾಮದ ದೇವಸ ನಿವಾಸಿ ಬಾಬು ಗೌಡರು ಎ. 27 ರಂದು ನಿಧನರಾಗಿದ್ದಾರೆ.

ಇವರು ಕೊಯ್ಯೂರಿನ ಪ್ರಸಿದ್ಧ ಹಾಗೂ ಹಿರಿಯ ಸಾರಣೆ ಮೇಸ್ತ್ರಿಯಾಗಿದ್ದರು. ಕೊಯ್ಯೂರು ಮಾತ್ರವಲ್ಲದೆ ಬೆಳ್ತಂಗಡಿ ತಾಲೂಕಿನ ಬೇರೆ ಬೇರೆ ಕಡೆಗಳಲ್ಲಿ ಮೇಸ್ತ್ರಿ ಕೆಲಸವನ್ನು ಮಾಡಿ ಜನ ಮನ್ನಣೆ ಗಳಿಸಿದ್ದಾರೆ. ಅಲ್ಲದೆ ಚಿಕ್ಕಮಗಳೂರು, ಕೊಡಗಿನ ಮಡಿಕೇರಿ, ಸೋಮಾರಪೇಟೆಗಳಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ಮಾಡಿದ್ದಾರೆ.

Related posts

ವೇಣೂರು ದೇವಾಡಿಗರ ಸೇವಾ ವೇದಿಕೆ ಹಾಗೂ ದೇವಾಡಿಗರ ಮಹಿಳಾ ವೇದಿಕೆ ಜಂಟಿ ಆಶ್ರಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಮಾಜಿ ಶಾಸಕ ದಿ. ಕೆ. ವಸಂತ ಬಂಗೇರ ಅವರಿಗೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಿದ ಶಾಸಕ ಹರೀಶ್‌ ಪೂಂಜ

Suddi Udaya

ಬೆಳಾಲು: ವಿದ್ಯುತ್ ಕಂಬಕ್ಕೆ ಇನೋವಾ ಡಿಕ್ಕಿ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ(ದುಗ್ಗಪ್ಪ) ಸೇವಾ ನಿವೃತ್ತಿ

Suddi Udaya

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶ್ರೀ ವಿಘ್ನೇಶ್ವರ ಭಜನಾ ಮಂದಿರದಿಂದ ಪಾದಯಾತ್ರೆ

Suddi Udaya

ವಂದೇ ಮಾತರಂ’ ನನ್ನ ಸೇವೆ ದೇಶಕ್ಕಾಗಿ.. ನೇತ್ರಾವತಿ ನದಿ ಸ್ವಚ್ಛತಾ ಕಾರ್ಯಕ್ರಮ ಆರಂಭ : ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಸೇರಿದಂತೆ ಹಲವು ಸಂಘಟನೆಗಳ ಸಾಥ್

Suddi Udaya
error: Content is protected !!