ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಕೊಯ್ಯೂರು: ದೇವಸ ಬಾಬು ಗೌಡ ನಿಧನ

ಕೊಯ್ಯೂರು ಗ್ರಾಮದ ದೇವಸ ನಿವಾಸಿ ಬಾಬು ಗೌಡರು ಎ. 27 ರಂದು ನಿಧನರಾಗಿದ್ದಾರೆ.

ಇವರು ಕೊಯ್ಯೂರಿನ ಪ್ರಸಿದ್ಧ ಹಾಗೂ ಹಿರಿಯ ಸಾರಣೆ ಮೇಸ್ತ್ರಿಯಾಗಿದ್ದರು. ಕೊಯ್ಯೂರು ಮಾತ್ರವಲ್ಲದೆ ಬೆಳ್ತಂಗಡಿ ತಾಲೂಕಿನ ಬೇರೆ ಬೇರೆ ಕಡೆಗಳಲ್ಲಿ ಮೇಸ್ತ್ರಿ ಕೆಲಸವನ್ನು ಮಾಡಿ ಜನ ಮನ್ನಣೆ ಗಳಿಸಿದ್ದಾರೆ. ಅಲ್ಲದೆ ಚಿಕ್ಕಮಗಳೂರು, ಕೊಡಗಿನ ಮಡಿಕೇರಿ, ಸೋಮಾರಪೇಟೆಗಳಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ಮಾಡಿದ್ದಾರೆ.

Related posts

ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವದಲ್ಲಿ ಇಂದು(ಡಿ.2) ಉಜಿರೆ ರಥಬೀದಿಯಲ್ಲಿ “ಯಕ್ಷ ಸಂಭ್ರಮ-2023”

Suddi Udaya

ತಾಲೂಕು ಭಜನಾ ಪರಿಷತ್ ನ ಲಾಯಿಲ ವಲಯದ ಭಜನಾ ಮಂಡಳಿಗಳ ಪದಾದಿಕಾರಿಗಳ ಸಭೆ

Suddi Udaya

ಎಸ್.ಡಿ.ಎಂ ಕಾಲೇಜಿನ ತಾಂತ್ರಿಕ ವಿದ್ಯಾಲಯದ ಗ್ರಂಥಪಾಲಕಿ ಡಾ. ರಜತಾ ಪಿ ಶೆಟ್ಟಿ ಪ್ರಬಂಧಕ್ಕೆ ಅಂತರಾಷ್ಟ ಮಟ್ಟದ ಅತ್ಯುತ್ತಮ ಪ್ರಬಂಧ ಪ್ರಶಸ್ತಿ

Suddi Udaya

ಶಿಬಾಜೆ: ಭಂಡಿಹೊಳೆ ಸ.ಕಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಬೆಂಗಳೂರು ಯುವಶಕ್ತಿ ಸೇವಾ ಫೌಂಡೇಶನ್ ನಿಂದ ಉಚಿತ ಬ್ಯಾಗ್, ಪುಸ್ತಕ ವಿತರಣೆ

Suddi Udaya

ನಾವೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಪ್ರದೀಪ್ ಗೌಡ ರವರ ಮನೆಗೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಭೇಟಿ

Suddi Udaya

ಎಸ್.ಡಿ.ಎಂ ಸ್ವಾಯತ್ತ ಕಾಲೇಜು : ವಿದ್ಯಾರ್ಥಿಗಳಿಂದ ಪ್ರಾಯೋಗಿಕ ‘ಮಾದರಿ ಸಂಸತ್ತು 2025 -26’

Suddi Udaya
error: Content is protected !!