23.5 C
ಪುತ್ತೂರು, ಬೆಳ್ತಂಗಡಿ
June 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊರಿಂಜ: ಯೋಗ ತರಬೇತಿ ಶಿಬಿರದ ಪೂರ್ವಭಾವಿ ಸಭೆ

ಕೊರಿಂಜ: ಕೊರಿಂಜ ಶ್ರೀ ಪಂಚಲಿಂಗೇಶ್ವರ ಸಭಾ ಭವನದಲ್ಲಿ ಯೋಗ ತರಬೇತಿ ನಡೆಸುವ ಬಗ್ಗೆ ಪೂರ್ವ ಭಾವಿ ಸಭೆಯು ಎ.27 ರಂದು ನಡೆಯಿತು.

ಗುರುದೇವ ಶ್ರೀ ರವಿಶಂಕರ ಜಿ. ಯವರ ಸುದರ್ಶನ ಕ್ರಿಯೆಯ ಬಗ್ಗೆ ಭೌತಿಕ ಕ್ರಿಯೆಯ ಪ್ರಯೋಜನ ದ ಬಗ್ಗೆ ಅವರ ಶಿಷ್ಯೆ ಕಲಾ ಕಾಸರಗೋಡು ಇವರು ಮಾರ್ಗದರ್ಶನ ನೀಡಿದರು.

ಸಭೆಯಲ್ಲಿ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ ಮಾತನಾಡಿ ಮೇ 13 ರಿಂದ 20 ರವರಗೆ ಸಂಜೆ 6ರಿಂದ 8.30 ತನಕ ಪಂಚಲಿಂಗೇಶ್ವರ ಸಭಾಭವನದಲ್ಲಿ ನಡೆಯುವ ಶಿಬಿರದಲ್ಲಿ ಭಾಗವಹಿಸಿ ಆರೋಗ್ಯ ವೃದ್ಧಿಸುವ ಪ್ರಯೋಜನ ಪಡೆದುಕೊಳ್ಳಲು ಕರೆ ನೀಡಿದರು.

ಈ ಸಂದರ್ಭದಲ್ಲಿ ಧ.ಗ್ರಾ. ಯೋಜನೆಯ ನಿವೃತ್ತ ಮೇಲ್ವಿಚಾರಕಿ ಶ್ರೀಮತಿ ವಾರಿಜ ವಿ. ಶೆಟ್ಟಿ ಕೊರಿಂಜ ಉಪಸ್ಥಿತರಿದ್ದರು.

ಉರುವಾಲು ವಿಭಾಗದ ಸೇವಾಪ್ರತಿನಿಧಿ ಸೀತಾರಾಮ ಆಳ್ವ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ವಿ.ಸೂ: ಯೋಗ ಶಿಬಿರದಲ್ಲಿ ಭಾಗವಹಿಸುವವರು ದೂರವಾಣಿ ಸಂಖ್ಯೆ 9448061006 ಸಂಪರ್ಕಿಸಿ.

Related posts

ಬೆಳ್ತಂಗಡಿ: ಪರಿಶಿಷ್ಟ ಜಾತಿ/ ಪಂಗಡಗಳ ಕುಂದುಕೊರತೆಗಳ ಸಭೆ

Suddi Udaya

ಉಜಿರೆ: ಗಾಂಧಿನಗರದಲ್ಲಿ ಮೊಸರು ಕುಡಿಕೆ ಮತ್ತು ಶ್ರೀ ಗಣೇಶೋತ್ಸವದ ಪ್ರಯುಕ್ತ ಕ್ರೀಡಾಕೂಟ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಧುಮೇಹ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಮೆಶಿನ್ ಅಳವಡಿಕೆ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ

Suddi Udaya

ನಾರಾವಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Suddi Udaya

ಚಿರನಿದ್ರೆಗೆ ಜಾರಿದ ಮಾಜಿ ಶಾಸಕ ಕೆ. ವಸಂತ ಬಂಗೇರ ಮೇ9 ರಂದು (ನಾಳೆ) ಬೆಳಿಗ್ಗೆ ಹಳೆಕೋಟೆ ನಿವಾಸದಲ್ಲಿ ಸಾರ್ವಜನಿಕ ಅಂತಿಮ ದರ್ಶನ

Suddi Udaya
error: Content is protected !!