25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊರಿಂಜ: ಯೋಗ ತರಬೇತಿ ಶಿಬಿರದ ಪೂರ್ವಭಾವಿ ಸಭೆ

ಕೊರಿಂಜ: ಕೊರಿಂಜ ಶ್ರೀ ಪಂಚಲಿಂಗೇಶ್ವರ ಸಭಾ ಭವನದಲ್ಲಿ ಯೋಗ ತರಬೇತಿ ನಡೆಸುವ ಬಗ್ಗೆ ಪೂರ್ವ ಭಾವಿ ಸಭೆಯು ಎ.27 ರಂದು ನಡೆಯಿತು.

ಗುರುದೇವ ಶ್ರೀ ರವಿಶಂಕರ ಜಿ. ಯವರ ಸುದರ್ಶನ ಕ್ರಿಯೆಯ ಬಗ್ಗೆ ಭೌತಿಕ ಕ್ರಿಯೆಯ ಪ್ರಯೋಜನ ದ ಬಗ್ಗೆ ಅವರ ಶಿಷ್ಯೆ ಕಲಾ ಕಾಸರಗೋಡು ಇವರು ಮಾರ್ಗದರ್ಶನ ನೀಡಿದರು.

ಸಭೆಯಲ್ಲಿ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ ಮಾತನಾಡಿ ಮೇ 13 ರಿಂದ 20 ರವರಗೆ ಸಂಜೆ 6ರಿಂದ 8.30 ತನಕ ಪಂಚಲಿಂಗೇಶ್ವರ ಸಭಾಭವನದಲ್ಲಿ ನಡೆಯುವ ಶಿಬಿರದಲ್ಲಿ ಭಾಗವಹಿಸಿ ಆರೋಗ್ಯ ವೃದ್ಧಿಸುವ ಪ್ರಯೋಜನ ಪಡೆದುಕೊಳ್ಳಲು ಕರೆ ನೀಡಿದರು.

ಈ ಸಂದರ್ಭದಲ್ಲಿ ಧ.ಗ್ರಾ. ಯೋಜನೆಯ ನಿವೃತ್ತ ಮೇಲ್ವಿಚಾರಕಿ ಶ್ರೀಮತಿ ವಾರಿಜ ವಿ. ಶೆಟ್ಟಿ ಕೊರಿಂಜ ಉಪಸ್ಥಿತರಿದ್ದರು.

ಉರುವಾಲು ವಿಭಾಗದ ಸೇವಾಪ್ರತಿನಿಧಿ ಸೀತಾರಾಮ ಆಳ್ವ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ವಿ.ಸೂ: ಯೋಗ ಶಿಬಿರದಲ್ಲಿ ಭಾಗವಹಿಸುವವರು ದೂರವಾಣಿ ಸಂಖ್ಯೆ 9448061006 ಸಂಪರ್ಕಿಸಿ.

Related posts

ಮಡಂತ್ಯಾರು ವಲಯದ ಜನಜಾಗೃತಿ ವೇದಿಕೆಯ ವಲಯ ಸಭೆ

Suddi Udaya

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮ

Suddi Udaya

ಗ್ರಾಮೀಣ ಸರಕಾರಿ ಪ್ರೌಢಶಾಲೆಯಲ್ಲಿ ಹೀಗೊಂದು ವಿನೂತನ ಶೌಚಾಲಯ

Suddi Udaya

ಅಕ್ರಮ ಮರಳು ಸಾಗಾಟ: ವಾಹನ ಚಾಲಕನಿಗೆ ನ್ಯಾಯಾಂಗ ಬಂಧನ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಕ್ಕಿಂಜೆಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಯಾಚನೆ

Suddi Udaya

ಉಜಿರೆ: ಶ್ರೀ.ಧ.ಮಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!