April 29, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಾರಿಗೆ ಬೈಲು ಸಮೀಪ ಟ್ಯಾಂಕರ್, ಕಾರು ಡಿಕ್ಕಿ

ನ್ಯಾಯತಪು೯: ಗುರುವಾಯನಕೆರೆ -ಉಪ್ಪಿನಂಗಡಿ ರಾಜ್ಯ ಹೆದ್ದಾರಿ ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ಸಮೀಪದ ಕಡಿದಾದ ತಿರುವಿನಲ್ಲಿ ಕಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಘಟನೆ ಎ.26 ರಂದು ಸಂಜೆ 7 ಗಂಟೆ ಸುಮಾರಿಗೆ ಸಂಭವಿಸಿದೆ.


ಗುರುವಾಯನಕೆರೆ ಕಡೆಯಿಂದ ಉಪ್ಪಿನಂಗಡಿಗೆ ಇಬ್ಬರು ಮಹಿಳೆಯರು, ಮೂವರು ಮಕ್ಕಳು,ಓರ್ವ ಚಾಲಕ ಕಾರಿನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಉಪ್ಪಿನಂಗಡಿ ಸಮೀಪದ ಕರಾಯ ಪೆಟ್ರೋಲಿಯಂ ಪಂಪ್ ಗೆ ಡೀಸಲ್ ತುಂಬಿಸಿ ಗುರುವಾಯನಕೆರೆ ಕಡೆಗೆ ಪ್ರಯಾಣ ಬೆಳೆಸುವ ಸಮಯದಲ್ಲಿ ಭಾರೀ ಗುಡುಗು,ಗಾಳಿ, ಮಳೆಗೆ ಎದುರಿನ ಕಾರಿ ಡಿಕ್ಕಿ ಯಾಗಿದೆ.ಪ್ರಯಾಣಿಕರಿಗೆ ಮತ್ತು ಚಾಲಕರಿಗ ಯಾವುದೇ ರೀತಿಯ ತೊಂದರೆಗಳು ಆಗಿರುವುದಿಲ್ಲ. ನಾಳ ಸಮೀಪದ ಅಡಿಕೆ ಸಾಗಾಟದ ಪಿಕಪ್ ಮತ್ತು ಜಾರಿಗೆಬೈಲು ಸಮೀಪದಲ್ಲಿ ನಡೆದ ಕಾರು ಮಾಲೀಕರು ಹತ್ತಿರದ ಸಂಬಂಧಗಳೆಂದು ಕಾರು ಚಾಲಕ ತಿಳಿಸಿದರು.

Related posts

ಯಕ್ಷಭಾರತಿ ಕನ್ಯಾಡಿಯಿಂದ ಕೇಶವ ಎಂ. ರವರಿಗೆ ಚಿಕಿತ್ಸಾ ನೆರವು

Suddi Udaya

ಸಂತ ತೆರೇಸಾ ಶಿಕ್ಷಣ ಸಂಸ್ಥೆಗಳಲ್ಲಿ ಅಗ್ನಿಶಾಮಕ ದಳ ಹಾಗೂ ವರ್ತಕರ ಸಂಘದ ಸಂಯುಕ್ತ ಆಶ್ರಯದಲ್ಲಿ ಪ್ರಕೃತಿ ವಿಕೋಪಗಳ ಬಗ್ಗೆ ಜಾಗೃತಿ ಮೂಡಿಸುವ ಪ್ರಾತ್ಯಕ್ಷಿಕೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡ ‘ಉನ್ನತಿ’ ಉದ್ಘಾಟನೆ

Suddi Udaya

ಶ್ರೀ ರಾಮಲಾಲ್ಲಾನ ಪ್ರಾಣ ಪ್ರತಿಷ್ಠೆ: ಕನ್ನಾಜೆ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಶ್ರೀ ರಾಮೋತ್ಸವ: ಸುರಕ್ಷಾ ಆಚಾರ್ಯ ರವರ ಕೈಚಳಕದಲ್ಲಿ ಸುಂದರವಾಗಿ ಮೂಡಿಬಂದ ರಾಮಮಂದಿರ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಶ್ರೀ ಗಣಪತಿ ಹವನ, ಆಶ್ಲೇಷ ಪೂಜೆ, ಅನುಜ್ಞಾಕಲಶ ದುರ್ಗಾ ಪೂಜೆ

Suddi Udaya

ಬೆಳ್ತಂಗಡಿ: ಹೊತ್ತಿ ಉರಿದ ಬೈಕ್ : ವಾರೀಸುದಾರು  ಹಾಗೂ ನಂಬರ್  ಪ್ಲೇಟ್  ಇಲ್ಲದ ಬೈಕ್ ಮೇಲೆ ಅನುಮಾನ

Suddi Udaya
error: Content is protected !!