July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಾರಿಗೆ ಬೈಲು ಸಮೀಪ ಟ್ಯಾಂಕರ್, ಕಾರು ಡಿಕ್ಕಿ

ನ್ಯಾಯತಪು೯: ಗುರುವಾಯನಕೆರೆ -ಉಪ್ಪಿನಂಗಡಿ ರಾಜ್ಯ ಹೆದ್ದಾರಿ ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ಸಮೀಪದ ಕಡಿದಾದ ತಿರುವಿನಲ್ಲಿ ಕಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಘಟನೆ ಎ.26 ರಂದು ಸಂಜೆ 7 ಗಂಟೆ ಸುಮಾರಿಗೆ ಸಂಭವಿಸಿದೆ.


ಗುರುವಾಯನಕೆರೆ ಕಡೆಯಿಂದ ಉಪ್ಪಿನಂಗಡಿಗೆ ಇಬ್ಬರು ಮಹಿಳೆಯರು, ಮೂವರು ಮಕ್ಕಳು,ಓರ್ವ ಚಾಲಕ ಕಾರಿನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಉಪ್ಪಿನಂಗಡಿ ಸಮೀಪದ ಕರಾಯ ಪೆಟ್ರೋಲಿಯಂ ಪಂಪ್ ಗೆ ಡೀಸಲ್ ತುಂಬಿಸಿ ಗುರುವಾಯನಕೆರೆ ಕಡೆಗೆ ಪ್ರಯಾಣ ಬೆಳೆಸುವ ಸಮಯದಲ್ಲಿ ಭಾರೀ ಗುಡುಗು,ಗಾಳಿ, ಮಳೆಗೆ ಎದುರಿನ ಕಾರಿ ಡಿಕ್ಕಿ ಯಾಗಿದೆ.ಪ್ರಯಾಣಿಕರಿಗೆ ಮತ್ತು ಚಾಲಕರಿಗ ಯಾವುದೇ ರೀತಿಯ ತೊಂದರೆಗಳು ಆಗಿರುವುದಿಲ್ಲ. ನಾಳ ಸಮೀಪದ ಅಡಿಕೆ ಸಾಗಾಟದ ಪಿಕಪ್ ಮತ್ತು ಜಾರಿಗೆಬೈಲು ಸಮೀಪದಲ್ಲಿ ನಡೆದ ಕಾರು ಮಾಲೀಕರು ಹತ್ತಿರದ ಸಂಬಂಧಗಳೆಂದು ಕಾರು ಚಾಲಕ ತಿಳಿಸಿದರು.

Related posts

ಕಳೆಂಜ ಸದಾಶಿವೇಶ್ವರ ದೇವಸ್ಥಾನ ಕಳೆಂಜದ ಸಭಾಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 2 ಲಕ್ಷ ಅನುದಾನ

Suddi Udaya

ಕರ್ನಾಟಕ ಬ್ಯಾಂಕ್ ನಿಂದ ಧರ್ಮಸ್ಥಳಕ್ಕೆ “ಟೆಂಪೊ ಟ್ರಾವೆಲ್ಲರ್” ವಾಹನ ಕೊಡುಗೆ

Suddi Udaya

ಮೂಡುಕೋಡಿ ಕೃಷ್ಣಜನ್ಮಾಷ್ಠಮಿ ಪ್ರಯುಕ್ತ 3ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಹಣ ತೆಗೆಯಲು ಅಪರಿಚಿತನಿಗೆ ಎಟಿಎಂ ಕಾರ್ಡ್, ಪಿನ್ ನಂಬರ್ ನೀಡಿದ ವ್ಯಕ್ತಿ ಎಟಿಎಂ ಕಾರ್ಡ್ ಬದಲಾಯಿಸಿ ನೀಡಿದ ಅಪರಿಚಿತ ಖಾತೆಯಿಂದ 1 ಲಕ್ಷಕ್ಕೂ ಅಧಿಕ ರೂ. ತೆಗೆದು ವಂಚನೆ

Suddi Udaya

ಕಬಡ್ಡಿ ಪಂದ್ಯಾಟ: ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಲಾಯಿಲ: ಪ್ರಸನ್ನ ಆಯುರ್ವೇದ ಆಸ್ಪತ್ರೆಯಲ್ಲಿ ಸುಶ್ರುತ ಜಯಂತಿ ಅಂಗವಾಗಿ ಅಗ್ನಿಕರ್ಮ ನೋವು ನಿವಾರಕ ಕಾರ್ಯಾಗಾರ

Suddi Udaya
error: Content is protected !!