September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಾರಿಗೆ ಬೈಲು ಸಮೀಪ ಟ್ಯಾಂಕರ್, ಕಾರು ಡಿಕ್ಕಿ

ನ್ಯಾಯತಪು೯: ಗುರುವಾಯನಕೆರೆ -ಉಪ್ಪಿನಂಗಡಿ ರಾಜ್ಯ ಹೆದ್ದಾರಿ ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ಸಮೀಪದ ಕಡಿದಾದ ತಿರುವಿನಲ್ಲಿ ಕಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಘಟನೆ ಎ.26 ರಂದು ಸಂಜೆ 7 ಗಂಟೆ ಸುಮಾರಿಗೆ ಸಂಭವಿಸಿದೆ.


ಗುರುವಾಯನಕೆರೆ ಕಡೆಯಿಂದ ಉಪ್ಪಿನಂಗಡಿಗೆ ಇಬ್ಬರು ಮಹಿಳೆಯರು, ಮೂವರು ಮಕ್ಕಳು,ಓರ್ವ ಚಾಲಕ ಕಾರಿನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಉಪ್ಪಿನಂಗಡಿ ಸಮೀಪದ ಕರಾಯ ಪೆಟ್ರೋಲಿಯಂ ಪಂಪ್ ಗೆ ಡೀಸಲ್ ತುಂಬಿಸಿ ಗುರುವಾಯನಕೆರೆ ಕಡೆಗೆ ಪ್ರಯಾಣ ಬೆಳೆಸುವ ಸಮಯದಲ್ಲಿ ಭಾರೀ ಗುಡುಗು,ಗಾಳಿ, ಮಳೆಗೆ ಎದುರಿನ ಕಾರಿ ಡಿಕ್ಕಿ ಯಾಗಿದೆ.ಪ್ರಯಾಣಿಕರಿಗೆ ಮತ್ತು ಚಾಲಕರಿಗ ಯಾವುದೇ ರೀತಿಯ ತೊಂದರೆಗಳು ಆಗಿರುವುದಿಲ್ಲ. ನಾಳ ಸಮೀಪದ ಅಡಿಕೆ ಸಾಗಾಟದ ಪಿಕಪ್ ಮತ್ತು ಜಾರಿಗೆಬೈಲು ಸಮೀಪದಲ್ಲಿ ನಡೆದ ಕಾರು ಮಾಲೀಕರು ಹತ್ತಿರದ ಸಂಬಂಧಗಳೆಂದು ಕಾರು ಚಾಲಕ ತಿಳಿಸಿದರು.

Related posts

ಕುತ್ಲೂರು ಗುರುನಾರಾಯಣ ಸೇವಾ ಸಂಘ ದ ಅಧ್ಯಕ್ಷರಾಗಿ ಕೇಶವ ಪೂಜಾರಿ ಆಯ್ಕೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಡೆಂಗ್ಯೊ ನಿರ್ಮೂಲನೆ ಮತ್ತು ಸ್ವಚ್ಚತೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ವಿದ್ಯಾರ್ಥಿ ಅನುಕ್ಷಾ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

Suddi Udaya

ವಾಲಿಬಾಲ್ ಪಂದ್ಯಾಟ : ಬೆಳ್ತಂಗಡಿ ಶ್ರೀ ಗುರುದೇವ ಪದವಿ ಕಾಲೇಜಿನ ವಿದ್ಯಾರ್ಥಿ ನಿಸಾರ್ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಗಾಯಕ ಶಶಿಧರ್ ಕೋಟೆಯವರಿಂದ ಜಗದೋದ್ಧಾರ ಶ್ರೀ ಜನಾರ್ದನ ಆಲ್ಬಮ್ ಸಾಂಗ್ ಬಿಡುಗಡೆ

Suddi Udaya

ನಾಳ ದೇವಸ್ಥಾನದಲ್ಲಿ ಯಕ್ಷಗಾನ ಬಯಲಾಟ

Suddi Udaya
error: Content is protected !!