23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಾರಿಗೆ ಬೈಲು ಸಮೀಪ ಟ್ಯಾಂಕರ್, ಕಾರು ಡಿಕ್ಕಿ

ನ್ಯಾಯತಪು೯: ಗುರುವಾಯನಕೆರೆ -ಉಪ್ಪಿನಂಗಡಿ ರಾಜ್ಯ ಹೆದ್ದಾರಿ ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ಸಮೀಪದ ಕಡಿದಾದ ತಿರುವಿನಲ್ಲಿ ಕಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಘಟನೆ ಎ.26 ರಂದು ಸಂಜೆ 7 ಗಂಟೆ ಸುಮಾರಿಗೆ ಸಂಭವಿಸಿದೆ.


ಗುರುವಾಯನಕೆರೆ ಕಡೆಯಿಂದ ಉಪ್ಪಿನಂಗಡಿಗೆ ಇಬ್ಬರು ಮಹಿಳೆಯರು, ಮೂವರು ಮಕ್ಕಳು,ಓರ್ವ ಚಾಲಕ ಕಾರಿನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಉಪ್ಪಿನಂಗಡಿ ಸಮೀಪದ ಕರಾಯ ಪೆಟ್ರೋಲಿಯಂ ಪಂಪ್ ಗೆ ಡೀಸಲ್ ತುಂಬಿಸಿ ಗುರುವಾಯನಕೆರೆ ಕಡೆಗೆ ಪ್ರಯಾಣ ಬೆಳೆಸುವ ಸಮಯದಲ್ಲಿ ಭಾರೀ ಗುಡುಗು,ಗಾಳಿ, ಮಳೆಗೆ ಎದುರಿನ ಕಾರಿ ಡಿಕ್ಕಿ ಯಾಗಿದೆ.ಪ್ರಯಾಣಿಕರಿಗೆ ಮತ್ತು ಚಾಲಕರಿಗ ಯಾವುದೇ ರೀತಿಯ ತೊಂದರೆಗಳು ಆಗಿರುವುದಿಲ್ಲ. ನಾಳ ಸಮೀಪದ ಅಡಿಕೆ ಸಾಗಾಟದ ಪಿಕಪ್ ಮತ್ತು ಜಾರಿಗೆಬೈಲು ಸಮೀಪದಲ್ಲಿ ನಡೆದ ಕಾರು ಮಾಲೀಕರು ಹತ್ತಿರದ ಸಂಬಂಧಗಳೆಂದು ಕಾರು ಚಾಲಕ ತಿಳಿಸಿದರು.

Related posts

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ಗೇರುಕಟ್ಟೆ : ಪರಪ್ಪು ಜುಮ್ಮಾ ಮಸೀದಿಯಲ್ಲಿ ನಡೆಯುವ ಈದ್ ಮಿಲಾದ್ ಕಾರ್ಯಕ್ರಮದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಜಿ ಡಿ ಅಶ್ರಫ್ ಆಯ್ಕೆ

Suddi Udaya

ಉಜಿರೆ: ಶ್ರೀ. ಧ.ಮಂ.ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವದ ಸಂಭ್ರಮ -ಮಕ್ಕಳಿಗೆ ಅದ್ದೂರಿಯ ಸ್ವಾಗತ

Suddi Udaya

ಹುಣಸೆಕಟ್ಟೆಯ ರಸ್ತೆ ಬದಿಯ ಒಣ ಹುಲ್ಲಿಗೆ ಬೆಂಕಿ : ಬೆಂಕಿ ನಂದಿಸಿದ
ಅಗ್ನಿಶಾಮಕ ದಳ

Suddi Udaya

ಕಳಿಯ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya
error: Content is protected !!