24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಒಕ್ಕೂಟದ ತ್ರೈಮಾಸಿಕ ಸಭೆ

ಧರ್ಮಸ್ಥಳ ಗ್ರಾಮ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಧರ್ಮಸ್ಥಳ ಒಕ್ಕೂಟದ ತ್ರೈಮಾಸಿಕ ಸಭೆಯನ್ನು ಶ್ರೀಮತಿ ಸುನೀತಾ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಈ ವೇಳೆ ಅನುಗ್ರಹ ತಂಡಕ್ಕೆ ಜವಾಬ್ದಾರಿ ನೀಡಲಾಗಿತ್ತು, ಕೃಷಿ ಅಧಿಕಾರಿ ರಾಮ್ ಕುಮಾರ್, ಸೇವಾ ಪ್ರತಿನಿಧಿ ಶ್ರೀಮತಿ ಸುಜಾತ, ಒಕ್ಕೂಟದ ಪದಾಧಿಕಾರಿಗಳು, ಶೌರ್ಯ ವಿಪತ್ತು ಸಂಘದ ಅಧ್ಯಕ್ಷರು ಒಕ್ಕೂಟದ ಎಲ್ಲಾ ತಂಡದ ಅಧ್ಯಕ್ಷರು, ಕಾರ್ಯದರ್ಶಿ, ಸದಸ್ಯರು ಉಪಸ್ಥಿತರಿದ್ದರು. ಅನುಗ್ರಹ ಸಂಘದ ಸದಸ್ಯರಾದ ಶ್ರೀಮತಿ ಅನ್ನಮ್ಮ, ಶ್ರೀಮತಿ ವೇದಾವತಿ ಇವರು ಗೀತೆಯನ್ನು ಹಾಡಿದರು.

ಶ್ರೀಮತಿ ಜಯ ಮೋನಪ್ಪ ಗೌಡ ಸ್ವಾಗತಿಸಿ , ಶ್ರೀಮತಿ ಸಾಲಿ ವರ್ಗಿಸ್ ಸಂಘದ ವರದಿ ವಾಚಿಸಿದರು. ಶ್ರೀಮತಿ ಜಯಂತಿ ನಟರಾಜ್ ಧನ್ಯವಾದವಿತ್ತರು. ಶ್ರೀಮತಿ ಅನ್ನಮ್ಮ ಜೋರ್ಜ್ ನಿರೂಪಿಸಿದರು.

Related posts

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯು ಅಮಾನವೀಯ: ಶ್ರೀನಿವಾಸ ರಾವ್ ಖಂಡನೆ

Suddi Udaya

ಮುಂಡಾಜೆ: ಎರಡು ಕಾರುಗಳು ಮುಖಾಮುಖಿ ಡಿಕ್ಕಿ

Suddi Udaya

ರಾಜಕೇಸರಿ ಟ್ರಸ್ಟ್ ನಿಂದ ಸವಣಾಲು ಸ.ಹಿ.ಪ್ರಾ.ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ,ಪೆನ್ ವಿತರಣೆ

Suddi Udaya

ಉಮಾಮಹೇಶ್ವರ ಭಜನಾ ಮಂಡಳಿಯ ಸುವರ್ಣ ಮಹೋತ್ಸವದ ಸವಿನೆನಪಿಗಾಗಿ ಕಿರಿಯಾಡಿ ವೃತ್ತ ಲೋಕಾರ್ಪಣೆ

Suddi Udaya

ಧರ್ಮಸ್ಥಳ, ವೇಣೂರು, ಬೆಳ್ತಂಗಡಿ ನಕ್ಸಲ್ ಪ್ರಕರಣ: ನಕ್ಸಲ್ ಬಿ.ಜಿ.ಕೃಷ್ಣಮೂರ್ತಿ, ಸಾವಿತ್ರಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಗುರುವಾಯನಕೆರೆಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ.

Suddi Udaya
error: Content is protected !!