April 28, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಒಕ್ಕೂಟದ ತ್ರೈಮಾಸಿಕ ಸಭೆ

ಧರ್ಮಸ್ಥಳ ಗ್ರಾಮ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಧರ್ಮಸ್ಥಳ ಒಕ್ಕೂಟದ ತ್ರೈಮಾಸಿಕ ಸಭೆಯನ್ನು ಶ್ರೀಮತಿ ಸುನೀತಾ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಈ ವೇಳೆ ಅನುಗ್ರಹ ತಂಡಕ್ಕೆ ಜವಾಬ್ದಾರಿ ನೀಡಲಾಗಿತ್ತು, ಕೃಷಿ ಅಧಿಕಾರಿ ರಾಮ್ ಕುಮಾರ್, ಸೇವಾ ಪ್ರತಿನಿಧಿ ಶ್ರೀಮತಿ ಸುಜಾತ, ಒಕ್ಕೂಟದ ಪದಾಧಿಕಾರಿಗಳು, ಶೌರ್ಯ ವಿಪತ್ತು ಸಂಘದ ಅಧ್ಯಕ್ಷರು ಒಕ್ಕೂಟದ ಎಲ್ಲಾ ತಂಡದ ಅಧ್ಯಕ್ಷರು, ಕಾರ್ಯದರ್ಶಿ, ಸದಸ್ಯರು ಉಪಸ್ಥಿತರಿದ್ದರು. ಅನುಗ್ರಹ ಸಂಘದ ಸದಸ್ಯರಾದ ಶ್ರೀಮತಿ ಅನ್ನಮ್ಮ, ಶ್ರೀಮತಿ ವೇದಾವತಿ ಇವರು ಗೀತೆಯನ್ನು ಹಾಡಿದರು.

ಶ್ರೀಮತಿ ಜಯ ಮೋನಪ್ಪ ಗೌಡ ಸ್ವಾಗತಿಸಿ , ಶ್ರೀಮತಿ ಸಾಲಿ ವರ್ಗಿಸ್ ಸಂಘದ ವರದಿ ವಾಚಿಸಿದರು. ಶ್ರೀಮತಿ ಜಯಂತಿ ನಟರಾಜ್ ಧನ್ಯವಾದವಿತ್ತರು. ಶ್ರೀಮತಿ ಅನ್ನಮ್ಮ ಜೋರ್ಜ್ ನಿರೂಪಿಸಿದರು.

Related posts

ಸಿವಿಲ್ ಇಂಜಿನಿಯರಿಂಗ್ ನಲ್ಲಿ ನ್ಯಾಯತರ್ಫುವಿನ ಮೋಹಿನಿ ಹೆಚ್ ರವರಿಗೆ ಚಿನ್ನದ ಪದಕ

Suddi Udaya

ಅನರ್ಹ ಬಿಪಿಎಲ್ ಕಾರ್ಡ್ ಪತ್ತೆ ಪ್ರಕ್ರಿಯೆಗೆ ಇಲಾಖೆಯಿಂದ ಕ್ರಮ: ತಾಲೂಕಿನಲ್ಲಿ 7,024 ಬಿಪಿಎಲ್ ಪಡಿತರ ಚೀಟಿಗಳ ಪರಿಶೀಲನೆ: 53 ಕುಟುಂಬಗಳ ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಪರಿವರ್ತನೆ

Suddi Udaya

ಉಪ ವಲಯ ಅರಣ್ಯಾಧಿಕಾರಿಗಳಾದ ಪ್ರಶಾಂತ್ ಹಾಗೂ ಕು. ಕಮಲರವರಿಗೆ ಮುಖ್ಯಮಂತ್ರಿ ಪದಕ ಪುರಸ್ಕಾರ

Suddi Udaya

ಧರ್ಮಸ್ಥಳ ಶತಾಯಿಷಿ ಮತದಾರರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ನಡ ಆಯುಷ್ಮಾನ್ ಆರೋಗ್ಯ ಸೇವಾ ಕೇಂದ್ರಕ್ಕೆ ಚಯರ್ ಕೊಡುಗೆ

Suddi Udaya

ದ.ಕ. ಜಿಲ್ಲೆಯ ಜಲಪ್ರದೇಶಗಳಲ್ಲಿ ಅನಧಿಕೃತ ಪ್ರವೇಶ ನಿರ್ಬಂಧ: ಜಿಲ್ಲಾಧಿಕಾರಿ ಆದೇಶ

Suddi Udaya
error: Content is protected !!