25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ನಾಳ ಸಮೀಪದ ಗದ್ದೆಯ ಪಾಲು ಬಾವಿಗೆ ಬಿದ್ದ ಅಡಿಕೆ ಸಾಗಾಟದ ಪಿಕಪ್

ಗೇರುಕಟ್ಟೆ : ಭಾರಿ ಗುಡುಗು, ಗಾಳಿ-ಮಳೆಗೆ ಆಡಿಕೆ ಸಾಗಾಟದ ಪಿಕಪ್ ವಾಹನ ಸುಮಾರು 20 ಅಡಿ ಆಳದ ಬಾವಿಗೆ ಬಿದ್ದ ಘಟನೆ ಎ.26 ರಂದು ಸಂಜೆ 7 ಗಂಟೆಗೆ ಸಂಭವಿಸಿದೆ.


ಗುರುವಾಯನಕೆರೆ ಯಿಂದ ಪುತ್ತೂರಿಗೆ 65 ಕೆ.ಜಿ ತೂಕದ 30 ಚೀಲ ಅಡಿಕೆ ಸಾಗಿಸುತ್ತಿದ್ದರು. ಮಂಜೊಟ್ಟಿ ಸಮೀಪದ ಕೇಳ್ತಾಜೆ ನಿವಾಸಿ ಹನೀಫ್ ಮಾಲೀಕತ್ವದ ಪಿಕಪ್ ನಲ್ಲಿ ಸಾಗಿಸುವ ಸಂದರ್ಭದಲ್ಲಿ ನಾಳ ಸಮೀಪದ ಮೈಲೋಡಿ ಕಡಿದಾದ ತಿರುವಿನಲ್ಲಿರುವ ಗೆದ್ದಯ ಪಕ್ಕದ ಬಾವಿಗೆ ತಲೆ ಕೆಳಗಾಗಿ ಬಿದ್ದಿದೆ.ಚಾಲಕ ಮತ್ತು ನಿರ್ವಾಹಕರಿಗೆ ಯಾವುದೇ ರೀತಿಯ ತೊಂದರೆಯಾಗಿಲ್ಲ.ಸ್ಥಳೀಯರ ಸಹಾಯದಿಂದ ಅಡಿಕೆ ತುಂಬಿದ ಚೀಲಗಳನ್ನು ಬೇರೆ ವಾಹನಕ್ಕೆ ಸಾಗಿಸಲು ಸಹಕರಿಸಿದರು.

Related posts

ಉಜಿರೆಯಲ್ಲಿ ರಬ್ಬರ್ ಬೆಳೆಗಾರರ ರಾಜ್ಯ ಸಮ್ಮೇಳನ:

Suddi Udaya

ಬೆಳ್ತಂಗಡಿ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಹೊಸ ವರ್ಷ ಆಚರಣೆ

Suddi Udaya

ಅಡಿಕೆ ಕೊಳೆರೋಗ ಬೆಳೆ ನಾಶ ಪರಿಹಾರಕ್ಕಾಗಿ ಸಿಎಂಗೆ ಅಬ್ದುಲ್ ರಝಾಕ್ ಮನವಿ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ತುಳು ಕಲ್ಚರಲ್ ರಿಸರ್ಚ್ ಫೌಂಡೇಶನ್‌‌ ವತಿಯಿಂದ ಕರಂಬಾರು ಸ. ಹಿ. ಪ್ರಾ. ಶಾಲೆಯಲ್ಲಿ ‘ಶಾಲೆಡೊಂಜಿ ದಿನ’

Suddi Udaya

ಎಲ್ ಸಿ ಆರ್ ವಿದ್ಯಾ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!