April 29, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ನಾಳ ಸಮೀಪದ ಗದ್ದೆಯ ಪಾಲು ಬಾವಿಗೆ ಬಿದ್ದ ಅಡಿಕೆ ಸಾಗಾಟದ ಪಿಕಪ್

ಗೇರುಕಟ್ಟೆ : ಭಾರಿ ಗುಡುಗು, ಗಾಳಿ-ಮಳೆಗೆ ಆಡಿಕೆ ಸಾಗಾಟದ ಪಿಕಪ್ ವಾಹನ ಸುಮಾರು 20 ಅಡಿ ಆಳದ ಬಾವಿಗೆ ಬಿದ್ದ ಘಟನೆ ಎ.26 ರಂದು ಸಂಜೆ 7 ಗಂಟೆಗೆ ಸಂಭವಿಸಿದೆ.


ಗುರುವಾಯನಕೆರೆ ಯಿಂದ ಪುತ್ತೂರಿಗೆ 65 ಕೆ.ಜಿ ತೂಕದ 30 ಚೀಲ ಅಡಿಕೆ ಸಾಗಿಸುತ್ತಿದ್ದರು. ಮಂಜೊಟ್ಟಿ ಸಮೀಪದ ಕೇಳ್ತಾಜೆ ನಿವಾಸಿ ಹನೀಫ್ ಮಾಲೀಕತ್ವದ ಪಿಕಪ್ ನಲ್ಲಿ ಸಾಗಿಸುವ ಸಂದರ್ಭದಲ್ಲಿ ನಾಳ ಸಮೀಪದ ಮೈಲೋಡಿ ಕಡಿದಾದ ತಿರುವಿನಲ್ಲಿರುವ ಗೆದ್ದಯ ಪಕ್ಕದ ಬಾವಿಗೆ ತಲೆ ಕೆಳಗಾಗಿ ಬಿದ್ದಿದೆ.ಚಾಲಕ ಮತ್ತು ನಿರ್ವಾಹಕರಿಗೆ ಯಾವುದೇ ರೀತಿಯ ತೊಂದರೆಯಾಗಿಲ್ಲ.ಸ್ಥಳೀಯರ ಸಹಾಯದಿಂದ ಅಡಿಕೆ ತುಂಬಿದ ಚೀಲಗಳನ್ನು ಬೇರೆ ವಾಹನಕ್ಕೆ ಸಾಗಿಸಲು ಸಹಕರಿಸಿದರು.

Related posts

ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ಕೊರತೆ: ಶಾಲಾ ಮಕ್ಕಳಿಗೆ ಪಾಠ ಮಾಡಲು ಶಿಕ್ಷಕರ ಇಲ್ಲಂದತಹ ಪರಿಸ್ಥಿತಿ: ಮಕ್ಕಳನ್ನು ಶಾಲೆಗೆ ಕಳುಹಿಸದೇ ಪೋಷಕರ ಪ್ರತಿಭಟನೆ

Suddi Udaya

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನ ಎನ್. ಎಸ್. ಎಸ್. ವಿದ್ಯಾರ್ಥಿ ತೇಜಸ್ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

Suddi Udaya

ಮಾಲಾಡಿ : ಕಸ ಎಸೆದವರಿಂದಲೇ ಹೆಕ್ಕಿಸಿ ರೂ.5 ಸಾವಿರ ದಂಡ ವಿಧಿಸಿದ ಮಾಲಾಡಿ ಗ್ರಾಮ ಪಂಚಾಯತ್

Suddi Udaya

ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ರವರಿಗೆ ಅಂತಾರಾಷ್ಟ್ರೀಯ “ಏಷಿಯಾ ಪೆಸಿಫಿಕ್ ಐಕಾನ್ ಅವಾರ್ಡ್ಸ್”

Suddi Udaya

ಮಡಂತ್ಯಾರು ರಚನಾ ಸಿಲ್ಕ್ ನಲ್ಲಿ ಶೇ. 10-50 ಆಷಾಢ ಡಿಸ್ಕೌಂಟ್ ಸೇಲ್

Suddi Udaya

ಧರ್ಮಸ್ಥಳ: ‘ಉನ್ನತಿ’ ವಾಣಿಜ್ಯ ಸಂಕೀರ್ಣದಲ್ಲಿ ‘ಆತಿಥ್ಯ ವೆಜ್’ ಶುಭಾರಂಭ

Suddi Udaya
error: Content is protected !!